Advertisement
ಮಾಹಿತಿ

ಕೃಷಿ ಆಶ್ರಮ ಎಂದರೇನು? ಅದರ ಸ್ಥಾಪನೆಗೆ ಸಿದ್ಧತೆ ಹೇಗೆ? ತೆರೆಯಲು ಎಷ್ಟು ವೆಚ್ಚ ಬಂದೀತು?

Share

ಮಹಾರಾಷ್ಟ್ರದಲ್ಲಿ(Maharastra) ಈಗಾಗಲೇ ಪ್ರಸಿದ್ಧಿಯಾಗಿರುವ ಅಗ್ರಿ ಟೂರಿಸಂ(Agri Tourism) ಅನ್ನು ಕರ್ನಾಟಕದಲ್ಲಿಯೂ(Karnataka) ಬೆಳೆಸುವ ಇಚ್ಛೆ ಇದೆ. ಕರ್ನಾಟಕದಲ್ಲಿ 108 ರೈತರನ್ನು Agri Tourism, ಕೃಷಿ ಪ್ರವಾಸೋದ್ಯಮ, (ಹಳ್ಳಿ ಪ್ರವಾಸ, ಕೃಷಿ ಆಶ್ರಮ) ಸ್ಥಾಪನೆಗೆ ಮುಂದಾಗಲು ಪ್ರೋತ್ಸಾಹಿಸುವ ಕಾರ್ಯಕ್ರಮ ಇದಾಗಿದೆ.

ಕೃಷಿ ಆಶ್ರಮ ಎಂದರೇನು? ಅದರ ಸ್ಥಾಪನೆಗೆ ಸಿದ್ಧತೆ ಹೇಗೆ? ತೆರೆಯಲು ಎಷ್ಟು ವೆಚ್ಚ ಬಂದೀತು ? ಅಲ್ಲಿ ಯಾವ ಯಾವ ಚಟುವಟಿಕೆಗಳು ನಡೆಯುತ್ತಿರಬೇಕು? ನಿಬಂಧನೆಗಳು ಯಾವುವು? ಯಾವ ಯಾವ ವಸ್ತುಗಳು ಅಲ್ಲಿರಬಾರದು? ಯಾವ ವಸ್ತುಗಳು ಇರಬೇಕು? ಈ ವಿಚಾರಗಳನ್ನು ತಜ್ಞರಿಂದ ತಿಳಿಸಲಾಗುವುದು. ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆಯುವ ಯಾವುದಾದರೂ ಒಂದು ಶಿಬಿರದಲ್ಲಿ ತಪ್ಪದೇ ಭಾಗವಹಿಸಿ ಕೃಷಿ ಆಶ್ರಮ ಸ್ಥಾಪಿಸಿದವರಿಗೆ “ಹೆಗ್ಗಳಿಕೆ ಪತ್ರ(Certificate) ಕನ್ನೇರಿ ಶ್ರೀಗಳಿಂದ ದೊರೆಯಲಿದೆ.

ಕೃಷಿ ಆಶ್ರಮ ಬಗೆಗಿನ ಚಿಂತನೆ, ಯೋಚನೆ ಮತ್ತು ಅದರ ಅಳವಡಿಕೆಗಳ ಬಗ್ಗೆ ನಿರಂತರವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈಗಾಗಲೇ ಅಮ್ಮನಘಟ್ಟ, ಕಗ್ಗೋಡ, ಬಟ್ಟೆ ಮಲ್ಲಪ್ಪ ಮತ್ತು ಕಪ್ಪತಗುಡ್ಡ ಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಗಾರಗಳನ್ನು ನಡೆಸಲಾಗಿದೆ

ಇದೀಗ ಡಿ.16 ಹಾಗೂ 17 ರಂದು  M. V. ಪಾಟೀಲ್ ಫಾರ್ಮ್ ಹೌಸ್, ಗುಡ್ಡದ ಹುಲಿಕಟ್ಟಿ ಬಳಿ ನಡೆಯಲಿದೆ. ಇದು  ಕೃಷಿಕರಿಗಾಗಿ/ಕೃಷಿ ಆಸಕ್ತರಿಗಾಗಿ ಮಾತ್ರ. ಹೆಚ್ಚಿನ ಮಾಹಿತಿಗೆ ಸಂಪರ್ಕ ದೂರವಾಣಿ: 9972700958

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

7 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

7 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

13 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago