Advertisement
ಸುದ್ದಿಗಳು

ಭಾರತ ಹಾಗೂ ಅಮೇರಿಕ ನಡುವಿನ ವ್ಯಾಪಾರ ಒಪ್ಪಂದ ಅಂತಿಮ ಪ್ರಸ್ತಾಪವೇನು?

Share

ಈಗಾಗಲೇ ಭಾರತದ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಭಾರತವು ತನ್ನ ಅಂತಿಮ ಪ್ರಸ್ತಾಪವನ್ನು ಅಮೆರಿಕದ ಮುಂದಿಟ್ಟಿದೆ.
ರಷ್ಯನ್ ತೈಲವನ್ನು ಖರೀದಿಸುತ್ತಿರುವುದಕ್ಕೆ ಶಿಕ್ಷೆಯಾಗಿ ಭಾರತದ ಮೇಲೆ ಅಮೇರಿಕ ಶೇ.25ರಷ್ಟು ಹೆಚ್ಚು ಹಾಕುತ್ತಿದೆ. ಇದನ್ನು ತೆಗೆದುಹಾಕುವಂತೆ ಭಾರತವು ತನ್ನ ಟ್ರೇಡ್ ಡೀಲ್ ಪ್ರಸ್ತಾಪದಲ್ಲಿ ಕೋರಿಕೊಂಡಿದೆ. ದಂಡ ರೂಪದ ಶೇ.25 ಸುಂಕವೂ ಸೇರಿದಂತೆ ಒಟ್ಟು ಶೇ.50ರಷ್ಟು ಸುಂಕವನ್ನು ಅಮೇರಿಕ ಹಾಕುತ್ತಿದೆ. ಇದನ್ನು ಶೇ.15ಕ್ಕೆ ಇಳಿಸಬೇಕೆಂದು ಭಾರತ ಬೇಡಿಕೆ ಇರಿಸಿರುವುದು ತಿಳಿದುಬಂದಿದೆ.

ಇದರೊಂದಿಗೆ ಕೋಟ್ಯಂತರ ಭಾರತೀಯ ರೈತರನ್ನು ರಕ್ಷಿಸುವ ದೃಷ್ಟಿಯಿಂದ ಅಮೆರಿಕದ ಡೈರಿ ಉತ್ಪನ್ನಗಳ ಹಾಗೂ ಕುಲಾಂತರಿ ಬೆಳೆ ಉತ್ಪನ್ನಗಳು ಭಾರತಕ್ಕೆ ಬೇಡ ಎಂದು ಸರ್ಕಾರ ಗಟ್ಟಿ ನಿಲುವು ತೆಗೆದುಕೊಂಡಿದೆ. ಆದರೆ ಈ ಪ್ರಸ್ತಾಪಕ್ಕೆ ಅಮೇರಿಕದಿಂದ ಇನ್ನೂ ಪತ್ರಿಕ್ರಿಯೆ ಸಿಕ್ಕಿಲ್ಲ.  ಎರಡೂ ದೇಶಗಳ ನಡುವೆ ಸುದೀರ್ಘ ಕಾಲದಿಂದ ಒಪ್ಪಂದಕ್ಕಾಗಿ ಮಾತುಕತೆಗಳು ನಡೆಯುತ್ತಿವೆಯಾದರೂ ಕೃಷಿ ಉತ್ಪನ್ನಗಳ ವಿಚಾರವು ಪ್ರಮುಖ ತೊಡಕಾಗಿದೆ. ಭಾರತ ಈಗ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವ ಹಿನ್ನಲೆಯಲ್ಲಿ ಅಮೆರಿಕ ಮುಂದಿನ ನಡೆ ಏನು ಎಂಬುದು ನೋಡಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

19 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

19 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

20 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

24 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago