ಮಾಹಿತಿ

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ(Richest man). ಹಾಗೆ ಮುಕೇಶ್ ಅಂಬಾನಿ, ವಿಶ್ವದ ಅಗ್ರ ಧನಿಕರ ಪಟ್ಟಿಯಲ್ಲಿ 11ನೇ ಶ್ರೀಮಂತ ವ್ಯಕ್ತಿ ಕೂಡ ಹೌದು. ಬಿಡುಗಡೆಯಾದ ವರದಿವೊಂದರ ಪ್ರಕಾರ 106 ಬಿಲಿಯನ್ ಡಾಲರ್ (ಭಾರತೀಯ ಕರೆನ್ಸಿಯಲ್ಲಿ ಸರಿಸುಮಾರು ರೂ. 9,15,405 ಕೋಟಿ) ಸಂಪತ್ತು ಹೊಂದಿರುವ ಅಂಬಾನಿ, ದಿನವೊಂದರ ಗಳಿಕೆ ಎಷ್ಟು ಗೊತ್ತಾ?

Advertisement
Advertisement

ಗಂಟೆಗೆ 90 ಕೋಟಿ ರೂ. ಗಳಿಕೆ..!: 2020ರಲ್ಲಿ IIFL ವೆಲ್ತ್ ಹುರುನ್ ಇಂಡಿಯಾ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿ ಪ್ರಕಾರ ಮುಖೇಶ್ ಅಂಬಾನಿ ಅವರ ಪ್ರತಿ ಗಂಟೆಯ ಗಳಿಕೆ ಸರಿಸುಮಾರು 90 ಕೋಟಿ ರೂ. ಅಂತೆ. ಆಕ್ಸ್‌ ಫ್ಯಾಮ್ ವರದಿ ಕೂಡ ಇದೇ ಅಂಕಿ – ಅಂಶವನ್ನು ಉಲ್ಲೇಖಿಸಿದೆ. ಲಾಕ್​ಡೌನ್​ ಹಾಗೂ ಕೊರೊನಾದಂತಹ ಸಂದಿಗ್ಧ ಸಮಯದಲ್ಲೂ ಇದೇ ರೀತಿಯ ಆರ್ಥಿಕ ಸ್ಥಿತಿಗತಿ ಹೊಂದಿದ್ದರು ಅನ್ನೋದು ಇಲ್ಲಿ ಗಮನಿಸಬೇಕಾದ ಸಂಗತಿ. ಆದರೆ, ಮತ್ತೊಂದು ವರದಿ ಪ್ರಕಾರ ದೇಶದ ಶೇ.24 ರಷ್ಟು ಜನರ ತಿಂಗಳ ಗಳಿಕೆ ಕೇವಲ 3000 ರೂ. ಮಾತ್ರವಂತೆ!.

ನಾವು ಸಹ ಗಳಿಸಬಹುದೇ?: ಅಂಕಿ – ಅಂಶಗಳ ಪ್ರಕಾರ, ಒಂದು ಗಂಟೆಯಲ್ಲಿ ಅಂಬಾನಿ ಗಳಿಸುವಷ್ಟು ಹಣವನ್ನು ಗಳಿಸಲು ಒಬ್ಬ ಸರಾಸರಿ ಭಾರತೀಯನಿಗೆ ಕನಿಷ್ಠ 17.4 ಮಿಲಿಯನ್ ವರ್ಷಗಳು ಬೇಕಂತೆ!. ವಿವರಿಸಿ ಹೇಳುವುದಾದರೆ, ವಾರ್ಷಿಕ 4 ಲಕ್ಷ ರೂ. (ತಿಂಗಳಿಗೆ ಸರಿಸುಮಾರು ರೂ.33 ಸಾವಿರ) ಗಳಿಸುವ ಓರ್ವ ವ್ಯಕ್ತಿ, 90 ಕೋಟಿ ರೂ. ಗಳಿಸಲು ಸುಮಾರು 1.74 ಕೋಟಿ ವರ್ಷಗಳೇ ಬೇಕಂತೆ!. ಮನುಷ್ಯ 100 ವರ್ಷಗಳ ಕಾಲ ಬದುಕುವುದೇ ವಿರಳ. ಲಕ್ಷಾಂತರ ವರ್ಷಗಳ ಕಾಲ ದುಡಿದು ಯಾರಾದರೂ ಹಾಗೆ ಹಣ ಗಳಿಸಲು ಸಾಧ್ಯವೇ? ಇನ್ನೂ ಸರಳವಾಗಿ ಹೇಳಬೇಕಂದರೆ, ಅಂಬಾನಿ ಓರ್ವ ಸಾಮಾನ್ಯ ವ್ಯಕ್ತಿ ತನ್ನ ಕನಸಿನಲ್ಲಿಯೂ ಕಾಣದಷ್ಟು ಹಣವನ್ನು ಗಳಿಸುತ್ತಾರೆ. ಅಷ್ಟು ಸಂಪತ್ತು ಸಹ ಅವರ ಬಳಿ ಇದೆ.

ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?: ರಿಲಯನ್ಸ್ ಇಂಡಸ್ಟ್ರೀಸ್​ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಮುಕೇಶ್ ಅಂಬಾನಿ ತಮ್ಮ ವಾರ್ಷಿಕ ವೇತನದ ಬಗ್ಗೆ ಹೇಳಿಕೊಂಡಿದ್ದಾರೆ. ತಮ್ಮ ವಾರ್ಷಿಕ ವೇತನವನ್ನು 15 ಕೋಟಿ ರೂ.ಗೆ ಸೀಮಿತಗೊಳಿಸಿಕೊಂಡಿರುವುದಾಗಿ ಅವರೇ ಈ ಹಿಂದೆ ಹೇಳಿಕೊಂಡಿದ್ದನ್ನು ಇಲ್ಲಿ ಗಮನಿಸಬಹುದು.

  • ಅಂತರ್ಜಾಲ ಮಾಹಿತಿ
Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

31 minutes ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

38 minutes ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

8 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

8 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

9 hours ago

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ…

10 hours ago