ಕೃಷಿಯನ್ನು ಬಲಗೊಳಿಸುವ ದೃಷ್ಟಿಯಿಂದ ಸರ್ಕಾರವು ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ಗ್ರಾಮೀಣ ಭಾಗದ ಯುವ ಕೃಷಿಕರು ತಮ್ಮ ಕುಲಕಸುಬುಗಳನ್ನು ಮುನ್ನೆಡೆಸಿಕೊಂಡು ಹೋಗಬೇಕೆಂಬ ನಿಟ್ಟಿನಲ್ಲೀ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾನುವಾರು ಮಿಷನ್ ಎಂಬ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯ ಮೂಲಕ ಹಂದಿ ತಳಿ ಸಂವರ್ಧನಾ, ರಸಮೇವು ಉತ್ಪಾದನಾ ಘಟಕ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ, ಗ್ರಾಮೀಣ ಕೋಳಿ ಉದ್ದಿಮೆ ಅಭಿವೃದ್ಧಿ ಇತ್ಯಾದಿಗಳಿಗಳನ್ನು ಪ್ರಾರಂಭಿಸಲು ಶೇ.50% ಸಹಾಯಧನವನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ: ರಾಷ್ಟ್ರೀಯ ಜಾನವಾರು ಮಿಷನ್ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ನಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯಲ್ಲಿರುವ ತಾಲ್ಲೂಕಿನ ಪಶುವೈದ್ಯಾಧಿಕಾರಿಯನ್ನು ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗಿರುವ ಅಗತ್ಯ ದಾಖಲೆಗಳು:
• ಅರ್ಜಿದಾರರ ಆಧಾರ್ ಕಾರ್ಡ್
• ಪಾನ್ ಕಾರ್ಡ್
• ವೋಟರ್ ಐಡಿ
• ರೇಶನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ರದ್ದುಗೊಳಿಸಿದ ಚೆಕ್
• 6 ತಿಂಗಳ ಬ್ಯಾಂಕ್ ಖಾತೆ ಸ್ಟೇಟ್ಮೆಂಟ್
• ಜಾತಿ ಪ್ರಮಾಣ ಪತ್ರ
• ವಿದ್ಯಾರ್ಹತೆ ಪ್ರಮಾಣ ಪತ್ರ
• ವಿದ್ಯುತ್ ಬಿಲ್
• ಯೋಜನೆ ಘಟಕ ಸ್ಥಾಪನ್ ಜಾಗದಲ್ಲಿ ನಿಂತು ಜಿಪಿಎಸ್ ಫೋಟೋ
• ಪಹಣಿ
• ಹೈನುಗಾರಿಕೆಯಲ್ಲಿ ಅನುಭವ ಪತ್ರ ( ಪಶುವೈದ್ಯರಿಂದ)
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…