ಕೃಷಿಯನ್ನು ಬಲಗೊಳಿಸುವ ದೃಷ್ಟಿಯಿಂದ ಸರ್ಕಾರವು ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ಗ್ರಾಮೀಣ ಭಾಗದ ಯುವ ಕೃಷಿಕರು ತಮ್ಮ ಕುಲಕಸುಬುಗಳನ್ನು ಮುನ್ನೆಡೆಸಿಕೊಂಡು ಹೋಗಬೇಕೆಂಬ ನಿಟ್ಟಿನಲ್ಲೀ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾನುವಾರು ಮಿಷನ್ ಎಂಬ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯ ಮೂಲಕ ಹಂದಿ ತಳಿ ಸಂವರ್ಧನಾ, ರಸಮೇವು ಉತ್ಪಾದನಾ ಘಟಕ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ, ಗ್ರಾಮೀಣ ಕೋಳಿ ಉದ್ದಿಮೆ ಅಭಿವೃದ್ಧಿ ಇತ್ಯಾದಿಗಳಿಗಳನ್ನು ಪ್ರಾರಂಭಿಸಲು ಶೇ.50% ಸಹಾಯಧನವನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ: ರಾಷ್ಟ್ರೀಯ ಜಾನವಾರು ಮಿಷನ್ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ನಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯಲ್ಲಿರುವ ತಾಲ್ಲೂಕಿನ ಪಶುವೈದ್ಯಾಧಿಕಾರಿಯನ್ನು ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗಿರುವ ಅಗತ್ಯ ದಾಖಲೆಗಳು:
• ಅರ್ಜಿದಾರರ ಆಧಾರ್ ಕಾರ್ಡ್
• ಪಾನ್ ಕಾರ್ಡ್
• ವೋಟರ್ ಐಡಿ
• ರೇಶನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ರದ್ದುಗೊಳಿಸಿದ ಚೆಕ್
• 6 ತಿಂಗಳ ಬ್ಯಾಂಕ್ ಖಾತೆ ಸ್ಟೇಟ್ಮೆಂಟ್
• ಜಾತಿ ಪ್ರಮಾಣ ಪತ್ರ
• ವಿದ್ಯಾರ್ಹತೆ ಪ್ರಮಾಣ ಪತ್ರ
• ವಿದ್ಯುತ್ ಬಿಲ್
• ಯೋಜನೆ ಘಟಕ ಸ್ಥಾಪನ್ ಜಾಗದಲ್ಲಿ ನಿಂತು ಜಿಪಿಎಸ್ ಫೋಟೋ
• ಪಹಣಿ
• ಹೈನುಗಾರಿಕೆಯಲ್ಲಿ ಅನುಭವ ಪತ್ರ ( ಪಶುವೈದ್ಯರಿಂದ)
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…