ಕೃಷಿಯನ್ನು ಬಲಗೊಳಿಸುವ ದೃಷ್ಟಿಯಿಂದ ಸರ್ಕಾರವು ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ಗ್ರಾಮೀಣ ಭಾಗದ ಯುವ ಕೃಷಿಕರು ತಮ್ಮ ಕುಲಕಸುಬುಗಳನ್ನು ಮುನ್ನೆಡೆಸಿಕೊಂಡು ಹೋಗಬೇಕೆಂಬ ನಿಟ್ಟಿನಲ್ಲೀ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾನುವಾರು ಮಿಷನ್ ಎಂಬ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯ ಮೂಲಕ ಹಂದಿ ತಳಿ ಸಂವರ್ಧನಾ, ರಸಮೇವು ಉತ್ಪಾದನಾ ಘಟಕ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ, ಗ್ರಾಮೀಣ ಕೋಳಿ ಉದ್ದಿಮೆ ಅಭಿವೃದ್ಧಿ ಇತ್ಯಾದಿಗಳಿಗಳನ್ನು ಪ್ರಾರಂಭಿಸಲು ಶೇ.50% ಸಹಾಯಧನವನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ: ರಾಷ್ಟ್ರೀಯ ಜಾನವಾರು ಮಿಷನ್ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ನಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯಲ್ಲಿರುವ ತಾಲ್ಲೂಕಿನ ಪಶುವೈದ್ಯಾಧಿಕಾರಿಯನ್ನು ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗಿರುವ ಅಗತ್ಯ ದಾಖಲೆಗಳು:
• ಅರ್ಜಿದಾರರ ಆಧಾರ್ ಕಾರ್ಡ್
• ಪಾನ್ ಕಾರ್ಡ್
• ವೋಟರ್ ಐಡಿ
• ರೇಶನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ರದ್ದುಗೊಳಿಸಿದ ಚೆಕ್
• 6 ತಿಂಗಳ ಬ್ಯಾಂಕ್ ಖಾತೆ ಸ್ಟೇಟ್ಮೆಂಟ್
• ಜಾತಿ ಪ್ರಮಾಣ ಪತ್ರ
• ವಿದ್ಯಾರ್ಹತೆ ಪ್ರಮಾಣ ಪತ್ರ
• ವಿದ್ಯುತ್ ಬಿಲ್
• ಯೋಜನೆ ಘಟಕ ಸ್ಥಾಪನ್ ಜಾಗದಲ್ಲಿ ನಿಂತು ಜಿಪಿಎಸ್ ಫೋಟೋ
• ಪಹಣಿ
• ಹೈನುಗಾರಿಕೆಯಲ್ಲಿ ಅನುಭವ ಪತ್ರ ( ಪಶುವೈದ್ಯರಿಂದ)
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…