ಕೃಷಿಯನ್ನು ಬಲಗೊಳಿಸುವ ದೃಷ್ಟಿಯಿಂದ ಸರ್ಕಾರವು ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ಗ್ರಾಮೀಣ ಭಾಗದ ಯುವ ಕೃಷಿಕರು ತಮ್ಮ ಕುಲಕಸುಬುಗಳನ್ನು ಮುನ್ನೆಡೆಸಿಕೊಂಡು ಹೋಗಬೇಕೆಂಬ ನಿಟ್ಟಿನಲ್ಲೀ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾನುವಾರು ಮಿಷನ್ ಎಂಬ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯ ಮೂಲಕ ಹಂದಿ ತಳಿ ಸಂವರ್ಧನಾ, ರಸಮೇವು ಉತ್ಪಾದನಾ ಘಟಕ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ, ಗ್ರಾಮೀಣ ಕೋಳಿ ಉದ್ದಿಮೆ ಅಭಿವೃದ್ಧಿ ಇತ್ಯಾದಿಗಳಿಗಳನ್ನು ಪ್ರಾರಂಭಿಸಲು ಶೇ.50% ಸಹಾಯಧನವನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ: ರಾಷ್ಟ್ರೀಯ ಜಾನವಾರು ಮಿಷನ್ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ನಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯಲ್ಲಿರುವ ತಾಲ್ಲೂಕಿನ ಪಶುವೈದ್ಯಾಧಿಕಾರಿಯನ್ನು ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗಿರುವ ಅಗತ್ಯ ದಾಖಲೆಗಳು:
• ಅರ್ಜಿದಾರರ ಆಧಾರ್ ಕಾರ್ಡ್
• ಪಾನ್ ಕಾರ್ಡ್
• ವೋಟರ್ ಐಡಿ
• ರೇಶನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ರದ್ದುಗೊಳಿಸಿದ ಚೆಕ್
• 6 ತಿಂಗಳ ಬ್ಯಾಂಕ್ ಖಾತೆ ಸ್ಟೇಟ್ಮೆಂಟ್
• ಜಾತಿ ಪ್ರಮಾಣ ಪತ್ರ
• ವಿದ್ಯಾರ್ಹತೆ ಪ್ರಮಾಣ ಪತ್ರ
• ವಿದ್ಯುತ್ ಬಿಲ್
• ಯೋಜನೆ ಘಟಕ ಸ್ಥಾಪನ್ ಜಾಗದಲ್ಲಿ ನಿಂತು ಜಿಪಿಎಸ್ ಫೋಟೋ
• ಪಹಣಿ
• ಹೈನುಗಾರಿಕೆಯಲ್ಲಿ ಅನುಭವ ಪತ್ರ ( ಪಶುವೈದ್ಯರಿಂದ)
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…