ಕೃಷಿಯನ್ನು ಬಲಗೊಳಿಸುವ ದೃಷ್ಟಿಯಿಂದ ಸರ್ಕಾರವು ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ಗ್ರಾಮೀಣ ಭಾಗದ ಯುವ ಕೃಷಿಕರು ತಮ್ಮ ಕುಲಕಸುಬುಗಳನ್ನು ಮುನ್ನೆಡೆಸಿಕೊಂಡು ಹೋಗಬೇಕೆಂಬ ನಿಟ್ಟಿನಲ್ಲೀ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾನುವಾರು ಮಿಷನ್ ಎಂಬ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯ ಮೂಲಕ ಹಂದಿ ತಳಿ ಸಂವರ್ಧನಾ, ರಸಮೇವು ಉತ್ಪಾದನಾ ಘಟಕ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ, ಗ್ರಾಮೀಣ ಕೋಳಿ ಉದ್ದಿಮೆ ಅಭಿವೃದ್ಧಿ ಇತ್ಯಾದಿಗಳಿಗಳನ್ನು ಪ್ರಾರಂಭಿಸಲು ಶೇ.50% ಸಹಾಯಧನವನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ: ರಾಷ್ಟ್ರೀಯ ಜಾನವಾರು ಮಿಷನ್ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ನಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯಲ್ಲಿರುವ ತಾಲ್ಲೂಕಿನ ಪಶುವೈದ್ಯಾಧಿಕಾರಿಯನ್ನು ಭೇಟಿ ಮಾಡಿ ಅಗತ್ಯ ಮಾಹಿತಿಯನ್ನು ಪಡೆದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗಿರುವ ಅಗತ್ಯ ದಾಖಲೆಗಳು:
• ಅರ್ಜಿದಾರರ ಆಧಾರ್ ಕಾರ್ಡ್
• ಪಾನ್ ಕಾರ್ಡ್
• ವೋಟರ್ ಐಡಿ
• ರೇಶನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ರದ್ದುಗೊಳಿಸಿದ ಚೆಕ್
• 6 ತಿಂಗಳ ಬ್ಯಾಂಕ್ ಖಾತೆ ಸ್ಟೇಟ್ಮೆಂಟ್
• ಜಾತಿ ಪ್ರಮಾಣ ಪತ್ರ
• ವಿದ್ಯಾರ್ಹತೆ ಪ್ರಮಾಣ ಪತ್ರ
• ವಿದ್ಯುತ್ ಬಿಲ್
• ಯೋಜನೆ ಘಟಕ ಸ್ಥಾಪನ್ ಜಾಗದಲ್ಲಿ ನಿಂತು ಜಿಪಿಎಸ್ ಫೋಟೋ
• ಪಹಣಿ
• ಹೈನುಗಾರಿಕೆಯಲ್ಲಿ ಅನುಭವ ಪತ್ರ ( ಪಶುವೈದ್ಯರಿಂದ)
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…