ಅಡಿಕೆ ಬೆಳೆಯುವ ಸುಳ್ಯದ ಸಂಪಾಜೆ, ಶಿವಮೊಗ್ಗದ ಕೆಲವು ಕಡೆ, ಶೃಂಗೇರಿ ಮೊದಲಾದ ಕಡೆಗಳಲ್ಲಿ ಅಡಿಕೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಬಾಧಿಸಿದೆ. ಒಂದು ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಈ ರೋಗದ ನಿವಾರಣೆಗೆ ಪ್ರಯತ್ನ ನಡೆಸಿದೆ. ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಯಶಸ್ಸು ಕಾಣಲಿಲ್ಲ. ಈಗ ಯುವ ಕೃಷಿಕರಿಗೆ ಪರ್ಯಾಯ ಕೃಷಿಗೆ ದಾರಿಗಳು ಮಾಗೂ ಮಾರುಕಟ್ಟೆ ಕಡೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಇದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…