ಅಡಿಕೆ ಬೆಳೆಯುವ ಸುಳ್ಯದ ಸಂಪಾಜೆ, ಶಿವಮೊಗ್ಗದ ಕೆಲವು ಕಡೆ, ಶೃಂಗೇರಿ ಮೊದಲಾದ ಕಡೆಗಳಲ್ಲಿ ಅಡಿಕೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಬಾಧಿಸಿದೆ. ಒಂದು ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಈ ರೋಗದ ನಿವಾರಣೆಗೆ ಪ್ರಯತ್ನ ನಡೆಸಿದೆ. ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಯಶಸ್ಸು ಕಾಣಲಿಲ್ಲ. ಈಗ ಯುವ ಕೃಷಿಕರಿಗೆ ಪರ್ಯಾಯ ಕೃಷಿಗೆ ದಾರಿಗಳು ಮಾಗೂ ಮಾರುಕಟ್ಟೆ ಕಡೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಇದೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…