ಅಡಿಕೆ ಬೆಳೆಯುವ ಸುಳ್ಯದ ಸಂಪಾಜೆ, ಶಿವಮೊಗ್ಗದ ಕೆಲವು ಕಡೆ, ಶೃಂಗೇರಿ ಮೊದಲಾದ ಕಡೆಗಳಲ್ಲಿ ಅಡಿಕೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಬಾಧಿಸಿದೆ. ಒಂದು ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಈ ರೋಗದ ನಿವಾರಣೆಗೆ ಪ್ರಯತ್ನ ನಡೆಸಿದೆ. ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಯಶಸ್ಸು ಕಾಣಲಿಲ್ಲ. ಈಗ ಯುವ ಕೃಷಿಕರಿಗೆ ಪರ್ಯಾಯ ಕೃಷಿಗೆ ದಾರಿಗಳು ಮಾಗೂ ಮಾರುಕಟ್ಟೆ ಕಡೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಇದೆ.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…