ಅಡಿಕೆ ಬೆಳೆಯುವ ಸುಳ್ಯದ ಸಂಪಾಜೆ, ಶಿವಮೊಗ್ಗದ ಕೆಲವು ಕಡೆ, ಶೃಂಗೇರಿ ಮೊದಲಾದ ಕಡೆಗಳಲ್ಲಿ ಅಡಿಕೆಗೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ಬಾಧಿಸಿದೆ. ಒಂದು ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಈ ರೋಗದ ನಿವಾರಣೆಗೆ ಪ್ರಯತ್ನ ನಡೆಸಿದೆ. ಇಡೀ ತಲೆಮಾರು ಅಡಿಕೆ ಕೃಷಿಯಲ್ಲಿ ಯಶಸ್ಸು ಕಾಣಲಿಲ್ಲ. ಈಗ ಯುವ ಕೃಷಿಕರಿಗೆ ಪರ್ಯಾಯ ಕೃಷಿಗೆ ದಾರಿಗಳು ಮಾಗೂ ಮಾರುಕಟ್ಟೆ ಕಡೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಇದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…