Advertisement
ಸುದ್ದಿಗಳು

ಭಾರತ ಮತ್ತು ಬಾಂಗ್ಲಾದೇಶ ವ್ಯಾಪಾರ ವಹಿವಾಟು ಹೇಗಿದೆ..?

Share

ಬಾಂಗ್ಲಾದೇಶವು ದೈನಂದಿನ ಜೀವನದಿಂದ ಹಿಡಿದ ಆರೋಗ್ಯ ಕ್ಷೇತ್ರದವರೆಗೆ ಬಹುಮಟ್ಟಿಗೆ ಭಾರತ ದೇಶವನ್ನು ಅವಲಂಬಿತವಾಗಿದೆ. ಈ ವ್ಯಾಪಾರ ವ್ಯವಸ್ಥೆಗಳು ಎರಡು ಮೂರು ದಿನದಿಂದ ಶುರುವಾದ ಸಂಬಂಧವಲ್ಲ. ಹೊರತು, ದಶಕಗಳಿಂದ ಈ ಎರಡು ರಾಷ್ಟ್ರಗಳ ನಡುವೆ ಬಲವಾದ ವ್ಯಾಪಾರ ಸಂಬಂಧಗಳು ನಿರ್ಮಾಣವಾಗಿದೆ. ಆದರಲ್ಲೂ ಬಾಂಗ್ಲಾದೇಶದ ಆಹಾರ ಭದ್ರತೆಯಲ್ಲಿ ಭಾರತದ ಪಾತ್ರ ಅತ್ಯಂತ ಪ್ರಮುಖವಾಗಿದೆ.

ಬಾಂಗ್ಲಾದೇಶವೂ ಸುಮಾರು 2.1 ಮಿಲಿಯನ್ ಮೆಟ್ರಿಕ್ ಟನ್ ಗೋಧಿ ಆಮದು ಮಾಡಿಕೊಂಡಿತ್ತು. ಗೋಧಿಯ ಜೊತೆಗೆ ಬಾಸ್ಮತಿ ಅಕ್ಕಿಯನ್ನು ಭಾರತದಿಂದ ರಫ್ತು ಮಾಡಲಾಗುತ್ತದೆ. 2021-22 ರಲ್ಲಿ ಮಾತ್ರ ಬಾಂಗ್ಲಾದೇಶವು ಭಾರತದಿಂದ ರೂ 5,000 ಕೋಟಿಗೂ ಹೆಚ್ಚು ಮೌಲ್ಯದ ಸಕ್ಕರೆಯನ್ನು ಖರೀದಿಸಿತ್ತು. ಇದರ ಜೊತೆಗೆ ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ ಮುಂತಾದ ದಿನನಿತ್ಯದ ತರಕಾರಿಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಸರಬರಾಜಾಗುತ್ತವೆ. ಮಾತ್ರವಲ್ಲ, ಮಸಾಲೆ ಪಾದಾರ್ಥ, ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಸಂಸ್ಕರಿಸಿದ ಆಹಾರಗಳಿಗೂ  ಭಾರತವನ್ನು ಅವಲಂಬಿತವಾಗಿದೆ.

ಆದರಲ್ಲೂ ಅತ್ಯಂತ ಮಹತ್ವದ ಉದ್ಯೋಗ ಕ್ಷೇತ್ರವಾಗಿರುವ ಜವಳಿ ಉದ್ಯಮಕ್ಕೆ ಬಾಂಗ್ಲಾದೇಶವು 11% ಕೊಡುಗೆ ನೀಡಿದರೆ, ಈ ಉದ್ಯಮಕ್ಕೆ ಹತ್ತಿಯ ಅವಶ್ಯಕತೆ ಇರುವುದು ಭಾರತದ ಹತ್ತಿ. ಹತ್ತಿನ ರಫ್ತು ಸುಮಾರು 35% ಬಾಂಗ್ಲಾದೇಶಕ್ಕೆ ಹೋಗುತ್ತದೆ. ಒಂದು ವೇಳೆ ಹತ್ತಿಯ ಸರಬರಾಜುವಿಗೆ ಅಡ್ಡಿಪಡಿಸಿದರೆ, ಲಕ್ಷಾಂತರ ಉದ್ಯೋಗಗಳು ಅಪಾಯದಲ್ಲಿರುತ್ತವೆ. ಜೊತೆಗೆ, ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು, ಪ್ಲಾಸ್ಟಿಕ್, ಉಕ್ಕು, ವಿದ್ಯುತ್ ಉಪಕರಣಗಳು ಮತ್ತು ಔಷಧಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಪೂರೈಕೆಯಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

7 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

7 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

8 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

8 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

8 hours ago

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…

8 hours ago