Advertisement
ಸುದ್ದಿಗಳು

ಭಾರತ ಮತ್ತು ಬಾಂಗ್ಲಾದೇಶ ವ್ಯಾಪಾರ ವಹಿವಾಟು ಹೇಗಿದೆ..?

Share

ಬಾಂಗ್ಲಾದೇಶವು ದೈನಂದಿನ ಜೀವನದಿಂದ ಹಿಡಿದ ಆರೋಗ್ಯ ಕ್ಷೇತ್ರದವರೆಗೆ ಬಹುಮಟ್ಟಿಗೆ ಭಾರತ ದೇಶವನ್ನು ಅವಲಂಬಿತವಾಗಿದೆ. ಈ ವ್ಯಾಪಾರ ವ್ಯವಸ್ಥೆಗಳು ಎರಡು ಮೂರು ದಿನದಿಂದ ಶುರುವಾದ ಸಂಬಂಧವಲ್ಲ. ಹೊರತು, ದಶಕಗಳಿಂದ ಈ ಎರಡು ರಾಷ್ಟ್ರಗಳ ನಡುವೆ ಬಲವಾದ ವ್ಯಾಪಾರ ಸಂಬಂಧಗಳು ನಿರ್ಮಾಣವಾಗಿದೆ. ಆದರಲ್ಲೂ ಬಾಂಗ್ಲಾದೇಶದ ಆಹಾರ ಭದ್ರತೆಯಲ್ಲಿ ಭಾರತದ ಪಾತ್ರ ಅತ್ಯಂತ ಪ್ರಮುಖವಾಗಿದೆ.

ಬಾಂಗ್ಲಾದೇಶವೂ ಸುಮಾರು 2.1 ಮಿಲಿಯನ್ ಮೆಟ್ರಿಕ್ ಟನ್ ಗೋಧಿ ಆಮದು ಮಾಡಿಕೊಂಡಿತ್ತು. ಗೋಧಿಯ ಜೊತೆಗೆ ಬಾಸ್ಮತಿ ಅಕ್ಕಿಯನ್ನು ಭಾರತದಿಂದ ರಫ್ತು ಮಾಡಲಾಗುತ್ತದೆ. 2021-22 ರಲ್ಲಿ ಮಾತ್ರ ಬಾಂಗ್ಲಾದೇಶವು ಭಾರತದಿಂದ ರೂ 5,000 ಕೋಟಿಗೂ ಹೆಚ್ಚು ಮೌಲ್ಯದ ಸಕ್ಕರೆಯನ್ನು ಖರೀದಿಸಿತ್ತು. ಇದರ ಜೊತೆಗೆ ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ ಮುಂತಾದ ದಿನನಿತ್ಯದ ತರಕಾರಿಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಸರಬರಾಜಾಗುತ್ತವೆ. ಮಾತ್ರವಲ್ಲ, ಮಸಾಲೆ ಪಾದಾರ್ಥ, ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಸಂಸ್ಕರಿಸಿದ ಆಹಾರಗಳಿಗೂ  ಭಾರತವನ್ನು ಅವಲಂಬಿತವಾಗಿದೆ.

ಆದರಲ್ಲೂ ಅತ್ಯಂತ ಮಹತ್ವದ ಉದ್ಯೋಗ ಕ್ಷೇತ್ರವಾಗಿರುವ ಜವಳಿ ಉದ್ಯಮಕ್ಕೆ ಬಾಂಗ್ಲಾದೇಶವು 11% ಕೊಡುಗೆ ನೀಡಿದರೆ, ಈ ಉದ್ಯಮಕ್ಕೆ ಹತ್ತಿಯ ಅವಶ್ಯಕತೆ ಇರುವುದು ಭಾರತದ ಹತ್ತಿ. ಹತ್ತಿನ ರಫ್ತು ಸುಮಾರು 35% ಬಾಂಗ್ಲಾದೇಶಕ್ಕೆ ಹೋಗುತ್ತದೆ. ಒಂದು ವೇಳೆ ಹತ್ತಿಯ ಸರಬರಾಜುವಿಗೆ ಅಡ್ಡಿಪಡಿಸಿದರೆ, ಲಕ್ಷಾಂತರ ಉದ್ಯೋಗಗಳು ಅಪಾಯದಲ್ಲಿರುತ್ತವೆ. ಜೊತೆಗೆ, ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು, ಪ್ಲಾಸ್ಟಿಕ್, ಉಕ್ಕು, ವಿದ್ಯುತ್ ಉಪಕರಣಗಳು ಮತ್ತು ಔಷಧಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಪೂರೈಕೆಯಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

6 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

8 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

20 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

20 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago