Advertisement
ಸುದ್ದಿಗಳು

ಭಾರತ ಮತ್ತು ಬಾಂಗ್ಲಾದೇಶ ವ್ಯಾಪಾರ ವಹಿವಾಟು ಹೇಗಿದೆ..?

Share

ಬಾಂಗ್ಲಾದೇಶವು ದೈನಂದಿನ ಜೀವನದಿಂದ ಹಿಡಿದ ಆರೋಗ್ಯ ಕ್ಷೇತ್ರದವರೆಗೆ ಬಹುಮಟ್ಟಿಗೆ ಭಾರತ ದೇಶವನ್ನು ಅವಲಂಬಿತವಾಗಿದೆ. ಈ ವ್ಯಾಪಾರ ವ್ಯವಸ್ಥೆಗಳು ಎರಡು ಮೂರು ದಿನದಿಂದ ಶುರುವಾದ ಸಂಬಂಧವಲ್ಲ. ಹೊರತು, ದಶಕಗಳಿಂದ ಈ ಎರಡು ರಾಷ್ಟ್ರಗಳ ನಡುವೆ ಬಲವಾದ ವ್ಯಾಪಾರ ಸಂಬಂಧಗಳು ನಿರ್ಮಾಣವಾಗಿದೆ. ಆದರಲ್ಲೂ ಬಾಂಗ್ಲಾದೇಶದ ಆಹಾರ ಭದ್ರತೆಯಲ್ಲಿ ಭಾರತದ ಪಾತ್ರ ಅತ್ಯಂತ ಪ್ರಮುಖವಾಗಿದೆ.

ಬಾಂಗ್ಲಾದೇಶವೂ ಸುಮಾರು 2.1 ಮಿಲಿಯನ್ ಮೆಟ್ರಿಕ್ ಟನ್ ಗೋಧಿ ಆಮದು ಮಾಡಿಕೊಂಡಿತ್ತು. ಗೋಧಿಯ ಜೊತೆಗೆ ಬಾಸ್ಮತಿ ಅಕ್ಕಿಯನ್ನು ಭಾರತದಿಂದ ರಫ್ತು ಮಾಡಲಾಗುತ್ತದೆ. 2021-22 ರಲ್ಲಿ ಮಾತ್ರ ಬಾಂಗ್ಲಾದೇಶವು ಭಾರತದಿಂದ ರೂ 5,000 ಕೋಟಿಗೂ ಹೆಚ್ಚು ಮೌಲ್ಯದ ಸಕ್ಕರೆಯನ್ನು ಖರೀದಿಸಿತ್ತು. ಇದರ ಜೊತೆಗೆ ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ ಮುಂತಾದ ದಿನನಿತ್ಯದ ತರಕಾರಿಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಸರಬರಾಜಾಗುತ್ತವೆ. ಮಾತ್ರವಲ್ಲ, ಮಸಾಲೆ ಪಾದಾರ್ಥ, ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಸಂಸ್ಕರಿಸಿದ ಆಹಾರಗಳಿಗೂ  ಭಾರತವನ್ನು ಅವಲಂಬಿತವಾಗಿದೆ.

ಆದರಲ್ಲೂ ಅತ್ಯಂತ ಮಹತ್ವದ ಉದ್ಯೋಗ ಕ್ಷೇತ್ರವಾಗಿರುವ ಜವಳಿ ಉದ್ಯಮಕ್ಕೆ ಬಾಂಗ್ಲಾದೇಶವು 11% ಕೊಡುಗೆ ನೀಡಿದರೆ, ಈ ಉದ್ಯಮಕ್ಕೆ ಹತ್ತಿಯ ಅವಶ್ಯಕತೆ ಇರುವುದು ಭಾರತದ ಹತ್ತಿ. ಹತ್ತಿನ ರಫ್ತು ಸುಮಾರು 35% ಬಾಂಗ್ಲಾದೇಶಕ್ಕೆ ಹೋಗುತ್ತದೆ. ಒಂದು ವೇಳೆ ಹತ್ತಿಯ ಸರಬರಾಜುವಿಗೆ ಅಡ್ಡಿಪಡಿಸಿದರೆ, ಲಕ್ಷಾಂತರ ಉದ್ಯೋಗಗಳು ಅಪಾಯದಲ್ಲಿರುತ್ತವೆ. ಜೊತೆಗೆ, ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು, ಪ್ಲಾಸ್ಟಿಕ್, ಉಕ್ಕು, ವಿದ್ಯುತ್ ಉಪಕರಣಗಳು ಮತ್ತು ಔಷಧಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಪೂರೈಕೆಯಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

7 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

7 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

15 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

15 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago