ಹಿಂದುತ್ವ ಭಾಷಣಗಾರ್ತಿ ಚೈತ್ರಾ ಕುಂದಾಪುರಳನ್ನು ಕೋಟ್ಯಂತರ ರೂಪಾಯಿ ವಂಚನೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ನಂತರ ಆಕೆ ಮಾಡಿರುವ ಒಂದೊಂದೇ ಅವಾಂತರಗಳ ಬಗ್ಗೆಯೂ ಮಾಹಿತಿ ಹೊರಬರುತ್ತಿದೆ.ಹೆಚ್ಚಿನ ತನಿಖೆಗೂ ಮುನ್ನ ಆಕೆ ಅಸ್ವಸ್ಥಗೊಂಡಿದ್ದಳು ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.
(Source : news Agencies )
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…