Advertisement
MIRROR FOCUS

#CheatingCase | ಸಿಸಿಬಿ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಬಾಯ್ಬಿಟ್ಟ ಸತ್ಯ ಏನು..? | ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು |

Share

ಹಿಂದುತ್ವ ಭಾಷಣಗಾರ್ತಿ ಚೈತ್ರಾ ಕುಂದಾಪುರಳನ್ನು ಕೋಟ್ಯಂತರ ರೂಪಾಯಿ ವಂಚನೆ  ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ನಂತರ ಆಕೆ ಮಾಡಿರುವ ಒಂದೊಂದೇ ಅವಾಂತರಗಳ ಬಗ್ಗೆಯೂ ಮಾಹಿತಿ ಹೊರಬರುತ್ತಿದೆ.ಹೆಚ್ಚಿನ ತನಿಖೆಗೂ ಮುನ್ನ ಆಕೆ ಅಸ್ವಸ್ಥಗೊಂಡಿದ್ದಳು ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್​ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್​​ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.

(Source : news Agencies )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

44 minutes ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

59 minutes ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

17 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago