Advertisement
ಸುದ್ದಿಗಳು

#NalinKumarKateel | ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ರಾಜೀನಾಮೆ ಹೇಳಿಕೆ…! | ನಿಜಕ್ಕೂ ಅವರು ಹೇಳಿದ್ದೇನು.. ? |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಬಳ್ಳಾರಿಯಲ್ಲಿ ಸುದ್ದಿಗೋಷ್ಟಿ ನಡೆಸುವಾಗ ಮಾಧ್ಯಮ ಪ್ರತಿನಿಧಿಗಳು ರಾಜೀನಾಮೆ ಬಗ್ಗೆ ಪ್ರಶ್ನಿಸಿದರು. ಈ ಸಂದರ್ಭ ನಳಿನ್‌ ಅವರು ನೀಡುರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಮಾಧ್ಯಮಗಳೇ ಸತ್ಯಕ್ಕೆ ದೂರವಾದ ಸುದ್ದಿ ಪ್ರಕಟಿಸಿವೆ ಎಂಬ ಆರೋಪ ಬಂದಿದೆ. ಹಾಗಿದ್ದರೆ ಅವರು ನಿಜಕ್ಕೂ ಹೇಳಿದ್ದೇನು ಎಂಬುದೇ ಪ್ರಶ್ನೆ.

Advertisement
Advertisement

ಖಾಸಗಿ ವಾಹಿನಿ ಟಿವಿ9  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಮಾತನಾಡಿರುವ ವಿಡಿಯೋ ಪ್ರಸಾರ ಮಾಡಿದೆ. ಅದರ ತುಣುಕು ಇಲ್ಲಿದೆ..

Advertisement

ಸುದ್ದಿಗೋಷ್ಟಿಯಲ್ಲಿ ಹೇಳಿರುವ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಮೌಖಿಕವಾಗಿಯೂ , ಲಿಖಿತವಾಗಿಯೂ ನೀಡಿದ್ದೇನೆ ಎಂದು ಹೇಳಿದ್ದಾರೆ. ಅದಾದ ಬಳಿಕದ ಕೆಲ ಹೊತ್ತಿನಲ್ಲಿ, ರಾಜೀನಾಮೆ ಹೇಳಿಕೆ ತಪ್ಪಾಗಿ ವರದಿಯಾಗುತ್ತಿದೆ ಎಂದು ಹೇಳಿದ್ದರು.ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ‘ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಈ ಕುರಿತ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕಟೀಲ್ ತಿಳಿಸಿದ್ದಾರೆ.

Advertisement

ವಿಡಿಯೋ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಮೌಖಿಕವಾಗಿಯೂ , ಲಿಖಿತವಾಗಿಯೂ ನೀಡಿದ್ದೇನೆ ಎಂದು ಸ್ವತಃ ನಳಿನ್‌ ಕುಮಾರ್‌ ಅವರು ಎರಡು ಬಾರಿ ಹೇಳಿದ್ದಾರೆ. ಅಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಬಳಿಕವೂ ರಾಷ್ಟ್ರೀಯ ನಾಯಕರು, ವಿಳಂಬವಾದ ಆತ್ಮಾವಲೋಕನ ನಡೆಸುತ್ತಿರುವುದು ಏಕೆ?. ರಾಜ್ಯಾಧ್ಯಕ್ಷರ ರಾಜೀನಾಮೆ ಏಕೆ ಅಂಗೀಕಾರ ಮಾಡಲಿಲ್ಲ ? ಹೀಗೇ ಹಲವಾರು‌ ಪ್ರಶ್ನೆಗಳು ಎದ್ದಿವೆ. ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಸಂಸದರ ವಿರುದ್ಧ ಆಕ್ರೋಶಗಳು ಇದ್ದರೂ, ರಾಜ್ಯಾಧ್ಯಕ್ಷರಾದ ಬಳಿಕವೂ ಈ ಆಕ್ರೋಶ ಈಗಲೂ ಇರುವಾಗಲೂ ಏಕೆ ರಾಷ್ಟ್ರೀಯ ನಾಯಕರು ಮೌನವಹಿಸುತ್ತಿದ್ದಾರೆ ? .

ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಎಂಬ ಹೇಳಿಕೆಗಳು ಮಾಧ್ಯಮಗಳಲ್ಲಿ ಬರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್‌ ಗೆ ಒಳಗಾಗಿ, ಬಿಜೆಪಿ ಸುಸ್ಥಿತಿಗೆ ಬರಲಿ ಎಂಬ ಹಾರೈಕೆಗಳು ಬಿಜೆಪಿ ಕಾರ್ಯಕರ್ತರಿಂದಲೇ ಬರುತ್ತಿರುವುದನ್ನೂ ಬಿಜೆಪಿ ನಾಯಕತ್ವಗಳು ಗಮನಿಸುವುದಿಲ್ಲವೇ ? ಇದೆಲ್ಲಾ ಪ್ರಶ್ನೆಗಳ ನಡುವೆಯೂ ಕೇಡರ್‌ ಹಿನ್ನಲೆಯ ಬಿಜೆಪಿ ಮಾತ್ರಾ ಯಾವುದೂ ಕೇಳದಂತೆ ಕುಳಿತಿದೆ. ಎಲ್‌ ಕೆ ಅಡ್ವಾಣಿ ಅವರಂತಹ ನಾಯಕರನ್ನೇ ರಾಜೀನಾಮೆ ಪಡೆದಿರುವ ಒಂದು ಕಾಲದ ಬಿಜೆಪಿ ಈಗ ಕಾರ್ಯಕರ್ತರ ಆಕ್ರೋಶ, ಅಸಮಾಧಾನಗಳು ಇದ್ದರೂ ಮೌನವಾಗಿರುವುದರ ಅರ್ಥ ಬಿಜೆಪಿ ಆಂತರಿಕವಾಗು ಕುಸಿದಿದೆ ಎಂಬುದು ಸ್ಪಷ್ಟವಾಗುತ್ತಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

8 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

8 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

9 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

9 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

9 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

9 hours ago