Advertisement
ಸುದ್ದಿಗಳು

ನಿರಂತರ ಹೆಡ್ ಫೋನ್ ಬಳಸುವುದರಿಂದ ಯಾವೆಲ್ಲಾ ಸಮಸ್ಯೆಗಳು ಎದುರಾಗಬಹುದು…?

Share

ನಿರಂತರವಾಗಿ ಇಯರ್ ಫೋನ್ ಬಳಸಿ ಹಾಡುಗಳನ್ನು ಕೇಳುತ್ತಾ ಇರುವವರಿಗೆ ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಅದೇನೆಂದರೆ ನಿರಂತರವಾಗಿ ಇಯರ್ ಫೋನ್ ಬಳಸುವುದರಿಂದ ಮುಂದಿನ ದಿನಗಳಲ್ಲಿ ಶ್ರವಣ ದೋಷಕ್ಕೆ ಕಾರಣವಾಗಬಹುದು, ಜೊತೆಗೆ ಕಿವಿಗೆ ಸಂಬಂಧಪಟ್ಟ ಇತರ ಆರೋಗ್ಯ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಇಯರ್ ಫೋನ್ ಗಳಲ್ಲಿ ಜೋರಾದ ಧ್ವನಿಯನ್ನು ನಿರಂತರವಾಗಿ ಕೇಳುವುದರಿಂದ ಕಿವಿಯೊಳಗಿನ ಸೂಕ್ಷ್ಮ ಕೂದಲಿನ ಕೋಶಗಳ ಮೇಲೆ ಒತ್ತಡ ಉಂಟಾಗುತ್ತದೆ. ಕಿವಿಯು ದೀರ್ಘಾಕಾಲದವರೆಗೆ 85 ಡೆಸಿಬಲ್ ಗಳಿಗಿಂತ ಹೆಚ್ಚಿ ಶಬ್ದಗಳಿಗೆ ಒಡ್ಡಿ ಕೊಂಡಾಗ ಶಬ್ದ-ಪ್ರೇರಿತ ಶ್ರವಣ ನಷ್ಟ ಸಂಭವಿಸುತ್ತದೆ. ಈ ಕೂದಲಿನ ಕೋಶಗಳು ಹಾನಿಗೊಳಗಾದ ನಂತರ, ಅವು ತಮ್ಮನ್ನು ತಾವು ಸರಿಪಡಿಸಿ ಕೊಳ್ಳುವುದಿಲ್ಲ. ಆರಂಭದಲ್ಲಿ, ಸಮಸ್ಯೆ ತಾತ್ಕಾಲಿಕವಾಗಿ ಕಾಣಿಸಬಹುದು, ಆದರೆ ಕಾಲಾ ನಂತರದಲ್ಲಿ ಅದು ಶಾಶ್ವತವಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಹೆಡ್ ಫೋನ್ ಗಳ ಬಳಕೆಯಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ..?

  • ಹೆಡ್ ಫೋನ್ ಮತ್ತು ಇಯರ್ ಫೋನ್ ಗಳನ್ನು ಅತಿಯಾಗಿ ಬಳಸುವುದರಿಂದ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
  • ಹೆಡ್ ಫೋನ್ ಗಳು ಹೂರಸೂಸುವ ವಿದ್ಯುತ್ಕಾಂತೀಯ ಅಲೆಗಳು ಮೆದುಳಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಇದರಿಂದ ತಲೆನೋವು ಮತ್ತು ಮೈಗ್ರೇನ್ ಗೆ ಕಾರಣವಾಗುತ್ತದೆ.
  • ಇದು ಹೃದಯದ ಬಡಿತವನ್ನು ಹೆಚ್ಚಿಸುತ್ತದೆ, ಇದರಿಂದ ಹೃದಯಕ್ಕೆ ಹಾನಿ
  • ಇಯರ್ ಫೋನ್ ಗಳನ್ನು ದೀರ್ಘಕಾಲದವರೆಗೆ ಬಳಸುವುದರಿಂದ ಕಿವಿ ಕಾಲುವೆಯಲ್ಲಿ ಶಾಖ ಮತ್ತು ತೇವಾಂಶ ಹೆಚ್ಚಾಗುತ್ತದೆ. ಇದು ಬ್ಯಾಕ್ಟೀರಿಯಾ ಮತ್ತು ಶೀಲೀಂಧ್ರಗಳು ಬೆಳೆಯಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ.
  • ಇದು ಕಿವಿ ತುರಿಕೆ, ಕಿವಿಯಲ್ಲಿ ಮೇಣದ ಸಂಗ್ರಹ, ಅಡಚಣೆಗಳು ಮತ್ತು ಆಗಾಗ್ಗೆ ಕಿವಿ ಸೋಂಕುಗಳಿಗೆ ಕಾರಣವಾಗುತ್ತದೆ.
  • ಇದು ಹೆಚ್ಚಿದ ಒತ್ತಡ, ಕಿರಿಕಿರಿ, ಕೇಂದ್ರೀಕರಿಸುವಲ್ಲಿ ತೊಂದರೆ ಮತ್ತು ನಿದ್ರೆಯ ಸಮಸ್ಯೆಗಳಿಗೆ ಕಾರಣವಾಗಬಹುದು.
  • ಇದು ಆತಂಕ ಅಥವಾ ಒತ್ತಡಕ್ಕೆ ಕಾರಣವಾಗಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

2 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

4 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

9 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

15 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago