ವಾಟ್ಸಾಪ್‌ ವಂಚನೆಗೆ ಸದ್ಯದಲ್ಲೇ ಬೀಳಲಿದೆ ಬ್ರೇಕ್‌

May 26, 2023
5:38 PM

ವಾಟ್ಸಾಪ್‌ನಲ್ಲಿ ವಂಚನೆಗಳು ನಿರಂತರವಾಗಿ ಹೆಚ್ಚುತ್ತಿವೆ. ಹಲವರ ಖಾತೆಯಿಂದ ಹಣ ವಂಚಕರ ಪಾಲಾಗುತ್ತಿದೆ, ಇನ್ನು ಕೆಲವರು ದುರಾಸೆಯಿಂದ ಹಣ ಕಳೆದುಕೊಂಡಿದ್ದಾರೆ. ಇದನ್ನೆಲ್ಲ ತಪ್ಪಿಸಲು ವಾಟ್ಸಾಪ್‌ ಅಪ್‌ಡೇಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಈಗ ವಾಟ್ಸಾಪ್‌ ಅಪ್ಲಿಕೇಶನ್‌ನಲ್ಲಿ ಫೋನ್ ಸಂಖ್ಯೆಯ ಬದಲಿಗೆ ಬಳಕೆದಾರ ಹೆಸರನ್ನು ಬರೆಯಲು ಕೇಳಲಾಗುತ್ತಿದೆ. ಈ ಫೀಚರ್ ಬಂದ ತಕ್ಷಣ ಯಾರದ್ದಾದರೂ ಮೊಬೈಲ್ ನಂಬರ್ ತೋರಿಸುವ ಬದಲು ಯೂಸರ್ ನೇಮ್ ಕಾಣಿಸುತ್ತದೆ.

ಈ ಫೀಚರ್‌ ಇನ್ನೂ ಅಭಿವೃದ್ಧಿಯ ಹಂತದಲ್ಲಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಬಳಕೆದಾರರಿಗೆ ಲಭ್ಯವಾಗಬಹುದು. ಅಪ್ಲಿಕೇಶನ್ ಪ್ರಕಾರ, ಬಳಕೆದಾರ ಹೆಸರಿನ ಸಹಾಯದಿಂದ ಪ್ರಾರಂಭವಾದ ಸಂಭಾಷಣೆಗಳನ್ನು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಮೂಲಕ ರಕ್ಷಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ
August 21, 2026
6:41 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?
August 20, 2026
12:26 PM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror