ಸುದ್ದಿಗಳು

ವ್ಯಾಟ್ಸ್ಆ್ಯಪ್ ಬಳಕೆದಾರರೇ ಎಚ್ಚರ | ಅಪರಿಚಿತ ಕರೆಗಳಿಂದ ದೂರವಿರಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಕೆಲವು ವಾರಗಳಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಅಂತಾರಾಷ್ಟಿಯ ಕರೆಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದರಲ್ಲಿ ಅಡಿಯೋ ಮತ್ತು ವಿಡಿಯೋ ಕರೆಗಳು ಸೇರಿವೆ. ಸರ್ಕಾರವೂ ಇದರ ಬಗ್ಗೆ ಕ್ರಮ ಕೈಗೊಂಡಿದೆ.

Advertisement

ಈ ಅಂತಾರಾಷ್ಟಿಯ ವಂಚನೆ ಕರೆಗಳ ಹಾಗೂ ಸಂದೇಶಗಳ ಫೋನ್ ನಂಬರ್ +84,+60,+62,+251,+254ಇತ್ಯಾದಿ ಸಂಖ್ಯೆಗಳಿಂದ ಪ್ರಾರಂಭವಾಗುತ್ತದೆ. ಇಂತಹ ಕರೆಗಳು ಒಂದು ವೇಳೆ ಬಂದರೆ ನಗ್ನ ವಿಡಿಯೋ ಕರೆ ಮಾಡಿ ಬ್ಲಾಕ್ ಮೇಲ್ ಮಾಡುವುದು, ಯೂಟ್ಯಬ್ ವಿಡಿಯೋಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಇಷ್ಟಪಡುವ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳುವಂತಹ ಸರಳವಾದ ವಿಷಯಗಳು ಸಹ ಮಾಡುತ್ತಾರೆ. ಈ ಕರೆಗಳಿಗೆ ಆರಂಭದಲ್ಲಿ ಇಂತಹ ವಿಡಿಯೋ ಗಳಿಗಾಗಿ ಇತಿಷ್ಟು ಎಂಬಂತೆ ಹಣ ಕೇಳುತ್ತಾರೆ. ತದನಂತರ ಸರಣಿ ಕೆಲಸಗಳನ್ನು ನೀಡಿ ಬಲೆ ಹಾಕುವುದರೊಂದಿಗೆ ಹೆಚ್ಚಿನ ಹಣದ ಬೇಡಿಕೆಯನ್ನು ಇಡುತ್ತಾರೆ.

ಆದುದರಿಂದ ವ್ಯಾಟ್ಸ್ಆ್ಯಪ್‌ನಲ್ಲಿ ಅಪರಿಚಿತ ಅಂತಾರಾಷ್ಟಿಯ ಸಂಖ್ಯೆ ಗಳಿಂದ ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸಲು ಹೋಗಬೇಡಿ. ಇಂತಹ ಸಂಖ್ಯೆಗಳಿಂದ ಬರುವ ಸಂದೇಶಗಳು ಅಥವಾ ಕರೆಗಳಿಗೆ ಪ್ರತಿಕ್ರಿಯಿಸದಿರುವುದು ವಂಚನೆ ಅಥವಾ ಮೋಸ ಹೋಗುವುದನ್ನು ತಡೆಯಲು ಇರುವ ಉತ್ತಮ ಮಾರ್ಗವಾಗಿದೆ.

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳು

ವಾಸ್ತವಿಕವಾಗಿ ಈ ಪ್ರಪಂಚದಲ್ಲಿ ಯಾರೂ ಏಕಾಂಗಿಗಳಲ್ಲ. ನಮಗೆ ಯಾವುದೇ ಸ್ವಂತ ನಿರ್ಧಾರಗಳ ಸಮರ್ಪಕತೆಯನ್ನು…

4 hours ago

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ…

6 hours ago

ಹಾಸನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ | ಸೆರೆ ಹಿಡಿದ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ

ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು…

6 hours ago

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು  ಕಾರ್ಯಾಚರಣೆ

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು …

6 hours ago

ಕೃಷಿ ವಿಜ್ಞಾನ ಕೇಂದ್ರದಲ್ಲಿ  ಸಸ್ಯ ತಳಿಗಳ ಸಂರಕ್ಷಣೆ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ…

7 hours ago

ಕುಡಿಯುವ ನೀರಿನ ಪೂರೈಕೆಗೆ ಕ್ರಮಕೈಗೊಳ್ಳುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ

ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕೆಂದು…

7 hours ago