Advertisement
ಸುದ್ದಿಗಳು

ವ್ಯಾಟ್ಸ್ಆ್ಯಪ್ ಬಳಕೆದಾರರೇ ಎಚ್ಚರ | ಅಪರಿಚಿತ ಕರೆಗಳಿಂದ ದೂರವಿರಿ…! |

Share

ಕಳೆದ ಕೆಲವು ವಾರಗಳಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಅಂತಾರಾಷ್ಟಿಯ ಕರೆಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದರಲ್ಲಿ ಅಡಿಯೋ ಮತ್ತು ವಿಡಿಯೋ ಕರೆಗಳು ಸೇರಿವೆ. ಸರ್ಕಾರವೂ ಇದರ ಬಗ್ಗೆ ಕ್ರಮ ಕೈಗೊಂಡಿದೆ.

Advertisement
Advertisement

ಈ ಅಂತಾರಾಷ್ಟಿಯ ವಂಚನೆ ಕರೆಗಳ ಹಾಗೂ ಸಂದೇಶಗಳ ಫೋನ್ ನಂಬರ್ +84,+60,+62,+251,+254ಇತ್ಯಾದಿ ಸಂಖ್ಯೆಗಳಿಂದ ಪ್ರಾರಂಭವಾಗುತ್ತದೆ. ಇಂತಹ ಕರೆಗಳು ಒಂದು ವೇಳೆ ಬಂದರೆ ನಗ್ನ ವಿಡಿಯೋ ಕರೆ ಮಾಡಿ ಬ್ಲಾಕ್ ಮೇಲ್ ಮಾಡುವುದು, ಯೂಟ್ಯಬ್ ವಿಡಿಯೋಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಇಷ್ಟಪಡುವ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳುವಂತಹ ಸರಳವಾದ ವಿಷಯಗಳು ಸಹ ಮಾಡುತ್ತಾರೆ. ಈ ಕರೆಗಳಿಗೆ ಆರಂಭದಲ್ಲಿ ಇಂತಹ ವಿಡಿಯೋ ಗಳಿಗಾಗಿ ಇತಿಷ್ಟು ಎಂಬಂತೆ ಹಣ ಕೇಳುತ್ತಾರೆ. ತದನಂತರ ಸರಣಿ ಕೆಲಸಗಳನ್ನು ನೀಡಿ ಬಲೆ ಹಾಕುವುದರೊಂದಿಗೆ ಹೆಚ್ಚಿನ ಹಣದ ಬೇಡಿಕೆಯನ್ನು ಇಡುತ್ತಾರೆ.

Advertisement

ಆದುದರಿಂದ ವ್ಯಾಟ್ಸ್ಆ್ಯಪ್‌ನಲ್ಲಿ ಅಪರಿಚಿತ ಅಂತಾರಾಷ್ಟಿಯ ಸಂಖ್ಯೆ ಗಳಿಂದ ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸಲು ಹೋಗಬೇಡಿ. ಇಂತಹ ಸಂಖ್ಯೆಗಳಿಂದ ಬರುವ ಸಂದೇಶಗಳು ಅಥವಾ ಕರೆಗಳಿಗೆ ಪ್ರತಿಕ್ರಿಯಿಸದಿರುವುದು ವಂಚನೆ ಅಥವಾ ಮೋಸ ಹೋಗುವುದನ್ನು ತಡೆಯಲು ಇರುವ ಉತ್ತಮ ಮಾರ್ಗವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

8 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

18 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago