Advertisement
ಸುದ್ದಿಗಳು

ವ್ಯಾಟ್ಸ್ಆ್ಯಪ್ ಬಳಕೆದಾರರೇ ಎಚ್ಚರ | ಅಪರಿಚಿತ ಕರೆಗಳಿಂದ ದೂರವಿರಿ…! |

Share

ಕಳೆದ ಕೆಲವು ವಾರಗಳಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಅಂತಾರಾಷ್ಟಿಯ ಕರೆಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದರಲ್ಲಿ ಅಡಿಯೋ ಮತ್ತು ವಿಡಿಯೋ ಕರೆಗಳು ಸೇರಿವೆ. ಸರ್ಕಾರವೂ ಇದರ ಬಗ್ಗೆ ಕ್ರಮ ಕೈಗೊಂಡಿದೆ.

ಈ ಅಂತಾರಾಷ್ಟಿಯ ವಂಚನೆ ಕರೆಗಳ ಹಾಗೂ ಸಂದೇಶಗಳ ಫೋನ್ ನಂಬರ್ +84,+60,+62,+251,+254ಇತ್ಯಾದಿ ಸಂಖ್ಯೆಗಳಿಂದ ಪ್ರಾರಂಭವಾಗುತ್ತದೆ. ಇಂತಹ ಕರೆಗಳು ಒಂದು ವೇಳೆ ಬಂದರೆ ನಗ್ನ ವಿಡಿಯೋ ಕರೆ ಮಾಡಿ ಬ್ಲಾಕ್ ಮೇಲ್ ಮಾಡುವುದು, ಯೂಟ್ಯಬ್ ವಿಡಿಯೋಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಇಷ್ಟಪಡುವ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳುವಂತಹ ಸರಳವಾದ ವಿಷಯಗಳು ಸಹ ಮಾಡುತ್ತಾರೆ. ಈ ಕರೆಗಳಿಗೆ ಆರಂಭದಲ್ಲಿ ಇಂತಹ ವಿಡಿಯೋ ಗಳಿಗಾಗಿ ಇತಿಷ್ಟು ಎಂಬಂತೆ ಹಣ ಕೇಳುತ್ತಾರೆ. ತದನಂತರ ಸರಣಿ ಕೆಲಸಗಳನ್ನು ನೀಡಿ ಬಲೆ ಹಾಕುವುದರೊಂದಿಗೆ ಹೆಚ್ಚಿನ ಹಣದ ಬೇಡಿಕೆಯನ್ನು ಇಡುತ್ತಾರೆ.

Advertisement

ಆದುದರಿಂದ ವ್ಯಾಟ್ಸ್ಆ್ಯಪ್‌ನಲ್ಲಿ ಅಪರಿಚಿತ ಅಂತಾರಾಷ್ಟಿಯ ಸಂಖ್ಯೆ ಗಳಿಂದ ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸಲು ಹೋಗಬೇಡಿ. ಇಂತಹ ಸಂಖ್ಯೆಗಳಿಂದ ಬರುವ ಸಂದೇಶಗಳು ಅಥವಾ ಕರೆಗಳಿಗೆ ಪ್ರತಿಕ್ರಿಯಿಸದಿರುವುದು ವಂಚನೆ ಅಥವಾ ಮೋಸ ಹೋಗುವುದನ್ನು ತಡೆಯಲು ಇರುವ ಉತ್ತಮ ಮಾರ್ಗವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

18 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

19 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

23 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

1 day ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago