Advertisement
ಸುದ್ದಿಗಳು

ವ್ಯಾಟ್ಸ್ಆ್ಯಪ್ ಬಳಕೆದಾರರೇ ಎಚ್ಚರ | ಅಪರಿಚಿತ ಕರೆಗಳಿಂದ ದೂರವಿರಿ…! |

Share

ಕಳೆದ ಕೆಲವು ವಾರಗಳಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಅಂತಾರಾಷ್ಟಿಯ ಕರೆಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದರಲ್ಲಿ ಅಡಿಯೋ ಮತ್ತು ವಿಡಿಯೋ ಕರೆಗಳು ಸೇರಿವೆ. ಸರ್ಕಾರವೂ ಇದರ ಬಗ್ಗೆ ಕ್ರಮ ಕೈಗೊಂಡಿದೆ.

ಈ ಅಂತಾರಾಷ್ಟಿಯ ವಂಚನೆ ಕರೆಗಳ ಹಾಗೂ ಸಂದೇಶಗಳ ಫೋನ್ ನಂಬರ್ +84,+60,+62,+251,+254ಇತ್ಯಾದಿ ಸಂಖ್ಯೆಗಳಿಂದ ಪ್ರಾರಂಭವಾಗುತ್ತದೆ. ಇಂತಹ ಕರೆಗಳು ಒಂದು ವೇಳೆ ಬಂದರೆ ನಗ್ನ ವಿಡಿಯೋ ಕರೆ ಮಾಡಿ ಬ್ಲಾಕ್ ಮೇಲ್ ಮಾಡುವುದು, ಯೂಟ್ಯಬ್ ವಿಡಿಯೋಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಇಷ್ಟಪಡುವ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳುವಂತಹ ಸರಳವಾದ ವಿಷಯಗಳು ಸಹ ಮಾಡುತ್ತಾರೆ. ಈ ಕರೆಗಳಿಗೆ ಆರಂಭದಲ್ಲಿ ಇಂತಹ ವಿಡಿಯೋ ಗಳಿಗಾಗಿ ಇತಿಷ್ಟು ಎಂಬಂತೆ ಹಣ ಕೇಳುತ್ತಾರೆ. ತದನಂತರ ಸರಣಿ ಕೆಲಸಗಳನ್ನು ನೀಡಿ ಬಲೆ ಹಾಕುವುದರೊಂದಿಗೆ ಹೆಚ್ಚಿನ ಹಣದ ಬೇಡಿಕೆಯನ್ನು ಇಡುತ್ತಾರೆ.

ಆದುದರಿಂದ ವ್ಯಾಟ್ಸ್ಆ್ಯಪ್‌ನಲ್ಲಿ ಅಪರಿಚಿತ ಅಂತಾರಾಷ್ಟಿಯ ಸಂಖ್ಯೆ ಗಳಿಂದ ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸಲು ಹೋಗಬೇಡಿ. ಇಂತಹ ಸಂಖ್ಯೆಗಳಿಂದ ಬರುವ ಸಂದೇಶಗಳು ಅಥವಾ ಕರೆಗಳಿಗೆ ಪ್ರತಿಕ್ರಿಯಿಸದಿರುವುದು ವಂಚನೆ ಅಥವಾ ಮೋಸ ಹೋಗುವುದನ್ನು ತಡೆಯಲು ಇರುವ ಉತ್ತಮ ಮಾರ್ಗವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

36 minutes ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 hour ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

5 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

6 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

16 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

16 hours ago