Advertisement
ಸುದ್ದಿಗಳು

ವ್ಯಾಟ್ಸ್ಆ್ಯಪ್ ಬಳಕೆದಾರರೇ ಎಚ್ಚರ | ಅಪರಿಚಿತ ಕರೆಗಳಿಂದ ದೂರವಿರಿ…! |

Share

ಕಳೆದ ಕೆಲವು ವಾರಗಳಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಅಂತಾರಾಷ್ಟಿಯ ಕರೆಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದರಲ್ಲಿ ಅಡಿಯೋ ಮತ್ತು ವಿಡಿಯೋ ಕರೆಗಳು ಸೇರಿವೆ. ಸರ್ಕಾರವೂ ಇದರ ಬಗ್ಗೆ ಕ್ರಮ ಕೈಗೊಂಡಿದೆ.

ಈ ಅಂತಾರಾಷ್ಟಿಯ ವಂಚನೆ ಕರೆಗಳ ಹಾಗೂ ಸಂದೇಶಗಳ ಫೋನ್ ನಂಬರ್ +84,+60,+62,+251,+254ಇತ್ಯಾದಿ ಸಂಖ್ಯೆಗಳಿಂದ ಪ್ರಾರಂಭವಾಗುತ್ತದೆ. ಇಂತಹ ಕರೆಗಳು ಒಂದು ವೇಳೆ ಬಂದರೆ ನಗ್ನ ವಿಡಿಯೋ ಕರೆ ಮಾಡಿ ಬ್ಲಾಕ್ ಮೇಲ್ ಮಾಡುವುದು, ಯೂಟ್ಯಬ್ ವಿಡಿಯೋಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಇಷ್ಟಪಡುವ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳುವಂತಹ ಸರಳವಾದ ವಿಷಯಗಳು ಸಹ ಮಾಡುತ್ತಾರೆ. ಈ ಕರೆಗಳಿಗೆ ಆರಂಭದಲ್ಲಿ ಇಂತಹ ವಿಡಿಯೋ ಗಳಿಗಾಗಿ ಇತಿಷ್ಟು ಎಂಬಂತೆ ಹಣ ಕೇಳುತ್ತಾರೆ. ತದನಂತರ ಸರಣಿ ಕೆಲಸಗಳನ್ನು ನೀಡಿ ಬಲೆ ಹಾಕುವುದರೊಂದಿಗೆ ಹೆಚ್ಚಿನ ಹಣದ ಬೇಡಿಕೆಯನ್ನು ಇಡುತ್ತಾರೆ.

ಆದುದರಿಂದ ವ್ಯಾಟ್ಸ್ಆ್ಯಪ್‌ನಲ್ಲಿ ಅಪರಿಚಿತ ಅಂತಾರಾಷ್ಟಿಯ ಸಂಖ್ಯೆ ಗಳಿಂದ ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸಲು ಹೋಗಬೇಡಿ. ಇಂತಹ ಸಂಖ್ಯೆಗಳಿಂದ ಬರುವ ಸಂದೇಶಗಳು ಅಥವಾ ಕರೆಗಳಿಗೆ ಪ್ರತಿಕ್ರಿಯಿಸದಿರುವುದು ವಂಚನೆ ಅಥವಾ ಮೋಸ ಹೋಗುವುದನ್ನು ತಡೆಯಲು ಇರುವ ಉತ್ತಮ ಮಾರ್ಗವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

3 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

5 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

10 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

10 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

18 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

18 hours ago