Advertisement
ಸುದ್ದಿಗಳು

ವ್ಯಾಟ್ಸ್ಆ್ಯಪ್ ಬಳಕೆದಾರರೇ ಎಚ್ಚರ | ಅಪರಿಚಿತ ಕರೆಗಳಿಂದ ದೂರವಿರಿ…! |

Share

ಕಳೆದ ಕೆಲವು ವಾರಗಳಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಅಂತಾರಾಷ್ಟಿಯ ಕರೆಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದರಲ್ಲಿ ಅಡಿಯೋ ಮತ್ತು ವಿಡಿಯೋ ಕರೆಗಳು ಸೇರಿವೆ. ಸರ್ಕಾರವೂ ಇದರ ಬಗ್ಗೆ ಕ್ರಮ ಕೈಗೊಂಡಿದೆ.

ಈ ಅಂತಾರಾಷ್ಟಿಯ ವಂಚನೆ ಕರೆಗಳ ಹಾಗೂ ಸಂದೇಶಗಳ ಫೋನ್ ನಂಬರ್ +84,+60,+62,+251,+254ಇತ್ಯಾದಿ ಸಂಖ್ಯೆಗಳಿಂದ ಪ್ರಾರಂಭವಾಗುತ್ತದೆ. ಇಂತಹ ಕರೆಗಳು ಒಂದು ವೇಳೆ ಬಂದರೆ ನಗ್ನ ವಿಡಿಯೋ ಕರೆ ಮಾಡಿ ಬ್ಲಾಕ್ ಮೇಲ್ ಮಾಡುವುದು, ಯೂಟ್ಯಬ್ ವಿಡಿಯೋಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಇಷ್ಟಪಡುವ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳುವಂತಹ ಸರಳವಾದ ವಿಷಯಗಳು ಸಹ ಮಾಡುತ್ತಾರೆ. ಈ ಕರೆಗಳಿಗೆ ಆರಂಭದಲ್ಲಿ ಇಂತಹ ವಿಡಿಯೋ ಗಳಿಗಾಗಿ ಇತಿಷ್ಟು ಎಂಬಂತೆ ಹಣ ಕೇಳುತ್ತಾರೆ. ತದನಂತರ ಸರಣಿ ಕೆಲಸಗಳನ್ನು ನೀಡಿ ಬಲೆ ಹಾಕುವುದರೊಂದಿಗೆ ಹೆಚ್ಚಿನ ಹಣದ ಬೇಡಿಕೆಯನ್ನು ಇಡುತ್ತಾರೆ.

ಆದುದರಿಂದ ವ್ಯಾಟ್ಸ್ಆ್ಯಪ್‌ನಲ್ಲಿ ಅಪರಿಚಿತ ಅಂತಾರಾಷ್ಟಿಯ ಸಂಖ್ಯೆ ಗಳಿಂದ ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸಲು ಹೋಗಬೇಡಿ. ಇಂತಹ ಸಂಖ್ಯೆಗಳಿಂದ ಬರುವ ಸಂದೇಶಗಳು ಅಥವಾ ಕರೆಗಳಿಗೆ ಪ್ರತಿಕ್ರಿಯಿಸದಿರುವುದು ವಂಚನೆ ಅಥವಾ ಮೋಸ ಹೋಗುವುದನ್ನು ತಡೆಯಲು ಇರುವ ಉತ್ತಮ ಮಾರ್ಗವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

6 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

24 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago