ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಬದಲಾಗುತ್ತಲೇ ಇದೆ. ಬಿಸಿ ಗಾಳಿಯ ಕಾರಣದಿಂದ ವಾತಾವರಣವು ಕಾಲ ಕಾಲಕ್ಕೆ ಬದಲಾಗುತ್ತಲೇ ಇದೆ. ಈಗಿನ ಸ್ಥಿತಿಯಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಇರಲಿದೆ ಎನ್ನುವುದು ಈಗಿನ ವಿಶ್ಲೇಷಣೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಭಾರತದ ಸಮುದ್ರದಲ್ಲಿ ಉಂಟಾಗುವ ಚಂಡಮಾರುತದಿಂದಾಗಿ ತಮಿಳುನಾಡು ಕೇರಳ ಮತ್ತು ಕರ್ನಾಟಕ, ತೆಲಂಗಾಣ ಆಂಧ್ರಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ, ಮತ್ತೊಂದೆಡೆ, ಮುಂಗಾರು ಮೇ 19 ಕ್ಕೆ ಅಂಡಮಾನ್ ನಿಕೋಬಾರ್ ಅನ್ನು ಅಪ್ಪಳಿಸಲಿದೆ. ಇವೆಲ್ಲದರ ನಡುವೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದೆ. ಮತ್ತೊಂದೆಡೆ ಅಂಡಮಾನ್ ನಿಕೋಬಾರ್ ಸುತ್ತಮುತ್ತ ಚಂಡಮಾರುತದ ಭೀತಿ ಇದೆ. ಭಾರತದಲ್ಲಿ ಮುಂಗಾರು ಮಳೆ ಯಾವಾಗ ಮತ್ತು ಹೇಗೆ ಆಗಲಿದೆ ಎಂದು ಹವಾಮಾನ ಮಹಾನಿರ್ದೇಶಕರು ಹೇಳುವ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಮುಂಗಾರು ಮಳೆ ಇರುವ ಸಾಧ್ಯತೆ ಇದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…