ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಬದಲಾಗುತ್ತಲೇ ಇದೆ. ಬಿಸಿ ಗಾಳಿಯ ಕಾರಣದಿಂದ ವಾತಾವರಣವು ಕಾಲ ಕಾಲಕ್ಕೆ ಬದಲಾಗುತ್ತಲೇ ಇದೆ. ಈಗಿನ ಸ್ಥಿತಿಯಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಇರಲಿದೆ ಎನ್ನುವುದು ಈಗಿನ ವಿಶ್ಲೇಷಣೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಭಾರತದ ಸಮುದ್ರದಲ್ಲಿ ಉಂಟಾಗುವ ಚಂಡಮಾರುತದಿಂದಾಗಿ ತಮಿಳುನಾಡು ಕೇರಳ ಮತ್ತು ಕರ್ನಾಟಕ, ತೆಲಂಗಾಣ ಆಂಧ್ರಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ, ಮತ್ತೊಂದೆಡೆ, ಮುಂಗಾರು ಮೇ 19 ಕ್ಕೆ ಅಂಡಮಾನ್ ನಿಕೋಬಾರ್ ಅನ್ನು ಅಪ್ಪಳಿಸಲಿದೆ. ಇವೆಲ್ಲದರ ನಡುವೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದೆ. ಮತ್ತೊಂದೆಡೆ ಅಂಡಮಾನ್ ನಿಕೋಬಾರ್ ಸುತ್ತಮುತ್ತ ಚಂಡಮಾರುತದ ಭೀತಿ ಇದೆ. ಭಾರತದಲ್ಲಿ ಮುಂಗಾರು ಮಳೆ ಯಾವಾಗ ಮತ್ತು ಹೇಗೆ ಆಗಲಿದೆ ಎಂದು ಹವಾಮಾನ ಮಹಾನಿರ್ದೇಶಕರು ಹೇಳುವ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಮುಂಗಾರು ಮಳೆ ಇರುವ ಸಾಧ್ಯತೆ ಇದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…