ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಬದಲಾಗುತ್ತಲೇ ಇದೆ. ಬಿಸಿ ಗಾಳಿಯ ಕಾರಣದಿಂದ ವಾತಾವರಣವು ಕಾಲ ಕಾಲಕ್ಕೆ ಬದಲಾಗುತ್ತಲೇ ಇದೆ. ಈಗಿನ ಸ್ಥಿತಿಯಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಇರಲಿದೆ ಎನ್ನುವುದು ಈಗಿನ ವಿಶ್ಲೇಷಣೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಭಾರತದ ಸಮುದ್ರದಲ್ಲಿ ಉಂಟಾಗುವ ಚಂಡಮಾರುತದಿಂದಾಗಿ ತಮಿಳುನಾಡು ಕೇರಳ ಮತ್ತು ಕರ್ನಾಟಕ, ತೆಲಂಗಾಣ ಆಂಧ್ರಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ, ಮತ್ತೊಂದೆಡೆ, ಮುಂಗಾರು ಮೇ 19 ಕ್ಕೆ ಅಂಡಮಾನ್ ನಿಕೋಬಾರ್ ಅನ್ನು ಅಪ್ಪಳಿಸಲಿದೆ. ಇವೆಲ್ಲದರ ನಡುವೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದೆ. ಮತ್ತೊಂದೆಡೆ ಅಂಡಮಾನ್ ನಿಕೋಬಾರ್ ಸುತ್ತಮುತ್ತ ಚಂಡಮಾರುತದ ಭೀತಿ ಇದೆ. ಭಾರತದಲ್ಲಿ ಮುಂಗಾರು ಮಳೆ ಯಾವಾಗ ಮತ್ತು ಹೇಗೆ ಆಗಲಿದೆ ಎಂದು ಹವಾಮಾನ ಮಹಾನಿರ್ದೇಶಕರು ಹೇಳುವ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಮುಂಗಾರು ಮಳೆ ಇರುವ ಸಾಧ್ಯತೆ ಇದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…