ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಬದಲಾಗುತ್ತಲೇ ಇದೆ. ಬಿಸಿ ಗಾಳಿಯ ಕಾರಣದಿಂದ ವಾತಾವರಣವು ಕಾಲ ಕಾಲಕ್ಕೆ ಬದಲಾಗುತ್ತಲೇ ಇದೆ. ಈಗಿನ ಸ್ಥಿತಿಯಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಇರಲಿದೆ ಎನ್ನುವುದು ಈಗಿನ ವಿಶ್ಲೇಷಣೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಭಾರತದ ಸಮುದ್ರದಲ್ಲಿ ಉಂಟಾಗುವ ಚಂಡಮಾರುತದಿಂದಾಗಿ ತಮಿಳುನಾಡು ಕೇರಳ ಮತ್ತು ಕರ್ನಾಟಕ, ತೆಲಂಗಾಣ ಆಂಧ್ರಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ, ಮತ್ತೊಂದೆಡೆ, ಮುಂಗಾರು ಮೇ 19 ಕ್ಕೆ ಅಂಡಮಾನ್ ನಿಕೋಬಾರ್ ಅನ್ನು ಅಪ್ಪಳಿಸಲಿದೆ. ಇವೆಲ್ಲದರ ನಡುವೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದೆ. ಮತ್ತೊಂದೆಡೆ ಅಂಡಮಾನ್ ನಿಕೋಬಾರ್ ಸುತ್ತಮುತ್ತ ಚಂಡಮಾರುತದ ಭೀತಿ ಇದೆ. ಭಾರತದಲ್ಲಿ ಮುಂಗಾರು ಮಳೆ ಯಾವಾಗ ಮತ್ತು ಹೇಗೆ ಆಗಲಿದೆ ಎಂದು ಹವಾಮಾನ ಮಹಾನಿರ್ದೇಶಕರು ಹೇಳುವ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಮುಂಗಾರು ಮಳೆ ಇರುವ ಸಾಧ್ಯತೆ ಇದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…