ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಬದಲಾಗುತ್ತಲೇ ಇದೆ. ಬಿಸಿ ಗಾಳಿಯ ಕಾರಣದಿಂದ ವಾತಾವರಣವು ಕಾಲ ಕಾಲಕ್ಕೆ ಬದಲಾಗುತ್ತಲೇ ಇದೆ. ಈಗಿನ ಸ್ಥಿತಿಯಂತೆ ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಇರಲಿದೆ ಎನ್ನುವುದು ಈಗಿನ ವಿಶ್ಲೇಷಣೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಭಾರತದ ಸಮುದ್ರದಲ್ಲಿ ಉಂಟಾಗುವ ಚಂಡಮಾರುತದಿಂದಾಗಿ ತಮಿಳುನಾಡು ಕೇರಳ ಮತ್ತು ಕರ್ನಾಟಕ, ತೆಲಂಗಾಣ ಆಂಧ್ರಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ, ಮತ್ತೊಂದೆಡೆ, ಮುಂಗಾರು ಮೇ 19 ಕ್ಕೆ ಅಂಡಮಾನ್ ನಿಕೋಬಾರ್ ಅನ್ನು ಅಪ್ಪಳಿಸಲಿದೆ. ಇವೆಲ್ಲದರ ನಡುವೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದೆ. ಮತ್ತೊಂದೆಡೆ ಅಂಡಮಾನ್ ನಿಕೋಬಾರ್ ಸುತ್ತಮುತ್ತ ಚಂಡಮಾರುತದ ಭೀತಿ ಇದೆ. ಭಾರತದಲ್ಲಿ ಮುಂಗಾರು ಮಳೆ ಯಾವಾಗ ಮತ್ತು ಹೇಗೆ ಆಗಲಿದೆ ಎಂದು ಹವಾಮಾನ ಮಹಾನಿರ್ದೇಶಕರು ಹೇಳುವ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಮುಂಗಾರು ಮಳೆ ಇರುವ ಸಾಧ್ಯತೆ ಇದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…