Advertisement
Opinion

#Diabetes | ಮಧುಮೇಹ ರೋಗಿಗಳು ಯಾವೆಲ್ಲಾ ಹಣ್ಣುಗಳನ್ನು ಸೇವಿಸಬಹುದು..? ಹಣ್ಣುಗಳ ಸೇವನೆಯ ಮಹತ್ವವೇನು..?

Share

ಹಣ್ಣುಗಳು.. ಕಾರ್ಬೋಹೈಡ್ರೇಟ್ಗಳು, ಅಗತ್ಯವಾದ ಜೀವಸತ್ವಗಳು ಖನಿಜಗಳು ಮತ್ತು ನಾರಿನಂಶಗಳು ಸಮೃದ್ಧಿ ಮೂಲವಾಗಿದೆ.ಕೆಲವು ಪೋಷಕಾಂಶ ಹಣ್ಣುಗಳಲ್ಲಿ ಮಾತ್ರದೊರೆಯುತ್ತದೆ. ಹೀಗಾಗಿ ಸಮತೋಲನ ಹಾಗೂ ಆರೋಗ್ಯಕರ ಆಹಾರವನ್ನು ಹೊಂದಲು ಹಣ್ಣುಗಳು ನಮಗೆ ಅತ್ಯಗತ್ಯ.  ಹಣ್ಣುಗಳು ನೈಸರ್ಗಿಕ ಸಕ್ಕರೆ ಪ್ರಕ್ಟೊಸನ್ನು ಹೊಂದಿರುತ್ತದೆ.

Advertisement
Advertisement

ಸಿಟ್ರೆಸ್ ಹಣ್ಣುಗಳು ವಿಟಮಿನ್ ಎ ಮತ್ತು ಸಿ ಮೂಲವಾಗಿದೆ.  ಬಾಳೆಹಣ್ಣು ಪೊಟಾಸಿಯಂ ಮತ್ತು  tryptopan ಮೂಲವಾಗಿದೆ. ಸೇಬುಗಳು ಕಬ್ಬಿಣ ಮತ್ತು ಖನಿಜಾಂಶಗಳನ್ನು ಒದಗಿಸುತ್ತದೆ. ನಾರಿನಂಶ /ಫೈಬರ್ ಸಮೃದ್ಧ ಹಣ್ಣುಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯಕಾರಿ. ಫೈಬರ್ ಸಮೃದ್ಧವಾಗಿರುವ ಆಹಾರ ರಕ್ತದಿಂದ ಗ್ಲುಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.  ಹಸಿವನ್ನು ಕಡಿಮೆ ಮಾಡುತ್ತದೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.  ಟೈಪ್ ಟು ಮಧುಮೇಹಕ್ಕೆ ಸ್ತೂಲಕಾಯ ಒಂದು ಕಾರಣವಾಗಿದೆ. ಫೈಬರ್ ಸಮೃದ್ಧವಾಗಿರುವ ಹಣ್ಣುಗಳ ಸೇವನೆಯಿಂದ ತೂಕವನ್ನು ನಿಯಂತ್ರಿಸುವ ಮೂಲಕ ಮಧುಮೆಹವನ್ನು ತಡೆಗಟ್ಟಬಹುದು.

Advertisement

Low Glycemic Index(LGI) ಅಂದರೆ ನಮ್ಮ ದೇಹದಲ್ಲಿ ಹರಿಯುವ ರಕ್ತಕ್ಕೆ ಗ್ಲುಕೋಸ್ ಅನ್ನು ನಿಧಾನವಾಗಿ ಬಿಡುಗಡೆ ಮಾಡುವಂಥದ್ದು  ಈ ಕಡಿಮೆ glycemic index ಇರುವ ಎಲ್ಲಾ ಹಣ್ಣುಗಳು ಮಧುಮೇಹ ರೋಗಿಗಳು ಉಪಯೋಗಿಸಬಹುದು ಅವುಗಳು ಯಾವುವೆಂದರೆ. ಸೇಬು, ಪಪ್ಪಾಯ, ಕಿತ್ತಳೆ, ಮರಸೇಬು, ಚೆರ್ರಿ, ನೇರಳೆ, ಪೇರಳೆ, ಡ್ರಾಗನ್ ಫ್ರೂಟ್, ಕಿವಿಹಣ್ಣು, ಅವಕಾಡೋ.

ಪಪ್ಪಾಯಿ: ಕಡಿಮೆ ಕ್ಯಾಲೋರಿಇದೆ  hypoglycemic effect..ಎಲ್ಲಾ ವಿಟಮಿನ್ ಗಳು   ಫೈಬರ್ ಅಂಶ ಜಾಸ್ತಿ ಇರವುದರಿಂದ  ಮಧುಮೆಹ ರೋಗದಲ್ಲಿ  ಬಳಸಬಹುದು.

Advertisement

ಚೆರ್ರಿ : ಸ್ವಾಭಾವಿಕವಾಗಿ ಸಿಗುವ ಚೆರ್ರಿ ಹಣ್ಣು antioxidents.ಇದ್ದು ರೋಗ ನಿರೋಧಕ  ಶಕ್ತಿ ಹೆಚ್ಚಿಸುವಲ್ಲಿ ಸಹಾಯಕಾರಿ. ಕೃತಕ ಚೆರ್ರಿಯಲ್ಲಿ ಸಕ್ಕರೆ ಅಂಶ  ಇರುವುದರಿಂದ ಸೇವಿಸುವುದು ಒಳ್ಳೇದಲ್ಲ.

ಕಿವಿಹಣ್ಣು : ಬಿಳಿರಕ್ತ ಕಣಗಳನ್ನು ಹೆಚಿಸುತ್ತದೆ  ಫೈಬರ್, ಪೊಟಾಸಿಯಂ ವಿಟಮಿನ್ಸ್ ಸಮೃದ್ಧವಾಗಿದ್ದು ಕಡಿಮೆ ಕ್ಯಾಲೋರಿ ಯನ್ನು ಹೊಂದಿದೆ.

Advertisement

ಡ್ರ್ಯಾಗನ್ ಫ್ರೂಟ್ : ಕೆಡಿಮೆ ಕ್ಯಾಲರಿ,ಆಂಟಿ ಆಕ್ಸಿಡೆಂಟ್ ಹಾಗೂ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಈ ಎಲ್ಲಾ ಹಣ್ಣುಗಳನ್ನು ಮಿತವಾಗಿ ಸೇವಿಸಿ. ಮಧುಮೆಹ ರೋಗಿಗಳು  ಬಾಳೆಹಣ್ಣು, ಮಾವಿನ ಹಣ್ಣು, ದ್ರಾಕ್ಷಿ, ಚಿಕ್ಕು, ಇವುಗಳಲ್ಲಿ ಸಕ್ಕರೆಯ ಪ್ರಮಾಣ (High Glycemic Index ) ಅಧಿಕವಿರುವುದರಿಂದ  ಸೇವಿಸದೆ ಇರುವುದು ಉತ್ತಮ. ಉತ್ತಮ ಆಹಾರಪದ್ದತಿ  ವ್ಯಾಯಾಮ  ಯೋಗ   ವಾಕ್   ಉತ್ತಮ ಜೀವನಶೈಲಿ  ಇವುಗಳಿಂದ ಮಧುಮೇಹ ನಿಯಂತ್ರಿಸಬಹುದು.

( ಸಂಗ್ರಹ ಮಾಹಿತಿ)

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

8 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

8 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

8 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

9 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

11 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

13 hours ago