Advertisement
ಅನುಕ್ರಮ

ಹೊಸರುಚಿ | ಬಿಳಿ ಎಳ್ಳು ಓಟ್ಸ್ ಚಿಕ್ಕಿ

Share

ಬಿಳಿ ಎಳ್ಳು ಓಟ್ಸ್ ಚಿಕ್ಕಿಗೆ  ಬೇಕಾಗುವ ಸಾಮಗ್ರಿಗಳು : ಬಿಳಿ ಎಳ್ಳು 1/2 ಕಪ್, ಚೀನೀ ಕಾಯಿ ಬೀಜ 1/4 ಕಪ್, ಸೂರ್ಯಕಾಂತಿ ಬೀಜ 1/2 ಕಪ್, (ಓಟ್ಸ್, flaxseeds, ರಾಗಿ ಬಾರ್ಲಿ, ಗೋಧಿ 1 ಕಪ್), ಬೆಲ್ಲ 3 ಅಚ್ಚು, ನೀರು ಸ್ವಲ್ಪ.

ಮಾಡುವ ವಿಧಾನ: ಮೊದಲಿಗೆ ಒಂದು ಪಾತ್ರೆಗೆ ಮಿಕ್ಸ್ ಓಟ್ಸ್ ಹಾಕಿ ಫ್ರೈ ಮಾಡಿ, ನಂತರ ಬಿಳಿ ಎಳ್ಳು, ಚೀನೀ ಕಾಯಿ ಬೀಜ, ಸೂರ್ಯಕಾಂತಿ ಬೀಜ ಎಲ್ಲವನ್ನೂ ಬೆರೆ ಬೆರೆ ಫ್ರೈ ಮಾಡಿ. ಒಂದು ತಟ್ಟೆಗೆ ಹಾಕಿ. ನಂತರ ಅದೇ ಪಾತ್ರೆಗೆ ಸ್ವಲ್ಪ ನೀರು, ಬೆಲ್ಲ ಹಾಕಿ ಪಾಕ ಬಂದ ನಂತರ ತುಪ್ಪ 1 ಚಮಚ ಹಾಕಿ ಇದಕ್ಕೆ ಫ್ರೈ ಮಾಡಿದ ಎಲ್ಲಾ ಸಾಮಗ್ರಿಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.  ನಂತರ ಬಟರ್ ಪೇಪರ್ ನಲ್ಲಿ ಹಾಕಿ ತೆಳ್ಳಗೆ ಹರಡಿ ಬೇಕಾದ ಆಕಾರದಲ್ಲಿ ಕಟ್ ಮಾಡಿ.

ಆರೋಗ್ಯ ಲಾಭ : ಎನರ್ಜಿ ನೀಡುವ ನ್ಯಾಚುರಲ್ ಸ್ನ್ಯಾಕ್, ಫೈಬರ್‌, ಪ್ರೋಟೀನ್‌, ಮಿನರಲ್ಸ್‌ ಸಮೃದ್ಧ, ಮಕ್ಕಳು–ಹಿರಿಯರು ಎಲ್ಲರಿಗೂ ಸೂಕ್ತ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

7 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

7 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

15 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

16 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago