Advertisement
ಅನುಕ್ರಮ

ಹೊಸರುಚಿ | ಬಿಳಿ ಎಳ್ಳು ಓಟ್ಸ್ ಚಿಕ್ಕಿ

Share

ಬಿಳಿ ಎಳ್ಳು ಓಟ್ಸ್ ಚಿಕ್ಕಿಗೆ  ಬೇಕಾಗುವ ಸಾಮಗ್ರಿಗಳು : ಬಿಳಿ ಎಳ್ಳು 1/2 ಕಪ್, ಚೀನೀ ಕಾಯಿ ಬೀಜ 1/4 ಕಪ್, ಸೂರ್ಯಕಾಂತಿ ಬೀಜ 1/2 ಕಪ್, (ಓಟ್ಸ್, flaxseeds, ರಾಗಿ ಬಾರ್ಲಿ, ಗೋಧಿ 1 ಕಪ್), ಬೆಲ್ಲ 3 ಅಚ್ಚು, ನೀರು ಸ್ವಲ್ಪ.

ಮಾಡುವ ವಿಧಾನ: ಮೊದಲಿಗೆ ಒಂದು ಪಾತ್ರೆಗೆ ಮಿಕ್ಸ್ ಓಟ್ಸ್ ಹಾಕಿ ಫ್ರೈ ಮಾಡಿ, ನಂತರ ಬಿಳಿ ಎಳ್ಳು, ಚೀನೀ ಕಾಯಿ ಬೀಜ, ಸೂರ್ಯಕಾಂತಿ ಬೀಜ ಎಲ್ಲವನ್ನೂ ಬೆರೆ ಬೆರೆ ಫ್ರೈ ಮಾಡಿ. ಒಂದು ತಟ್ಟೆಗೆ ಹಾಕಿ. ನಂತರ ಅದೇ ಪಾತ್ರೆಗೆ ಸ್ವಲ್ಪ ನೀರು, ಬೆಲ್ಲ ಹಾಕಿ ಪಾಕ ಬಂದ ನಂತರ ತುಪ್ಪ 1 ಚಮಚ ಹಾಕಿ ಇದಕ್ಕೆ ಫ್ರೈ ಮಾಡಿದ ಎಲ್ಲಾ ಸಾಮಗ್ರಿಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.  ನಂತರ ಬಟರ್ ಪೇಪರ್ ನಲ್ಲಿ ಹಾಕಿ ತೆಳ್ಳಗೆ ಹರಡಿ ಬೇಕಾದ ಆಕಾರದಲ್ಲಿ ಕಟ್ ಮಾಡಿ.

ಆರೋಗ್ಯ ಲಾಭ : ಎನರ್ಜಿ ನೀಡುವ ನ್ಯಾಚುರಲ್ ಸ್ನ್ಯಾಕ್, ಫೈಬರ್‌, ಪ್ರೋಟೀನ್‌, ಮಿನರಲ್ಸ್‌ ಸಮೃದ್ಧ, ಮಕ್ಕಳು–ಹಿರಿಯರು ಎಲ್ಲರಿಗೂ ಸೂಕ್ತ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

50 minutes ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

2 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

12 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

12 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

12 hours ago