Advertisement
Opinion

#Opinion | ನಾನೇಕೆ ಕೃಷಿಕ….? | ಕೃಷಿಕ ರಮೇಶ ದೇಲಂಪಾಡಿ ಹೇಳುತ್ತಾರೆ…. |

Share

ಹುಟ್ಟಿದ್ದು ಕೃಷಿ ಕುಟುಂಬದಲ್ಲಿ.ಕೃಷಿ ಹೊರತಾಗಿ ಇತರ ಆದಾಯ ಇಲ್ಲದ ಮನೆ.1960ರ ಉತ್ತರಾರ್ಧದ ದಶಕದಲ್ಲಿ ನನ್ನ ಜನ್ಮ.ಈ ಕಾಲಘಟ್ಟದಲ್ಲಿ ಮತ್ತು ಮುಂದಕ್ಕೆ 1990ರ ದಶಕದ ತನಕವೂ ಕೃಷಿ ಆದಾಯದ ಮುಂದೆ ಇತರ ಉದ್ಯೋಗಗಳಿಂದ ಸಿಗುವ ಸಾಮಾನ್ಯ ಆದಾಯ ಕಡಿಮೆ ಇದ್ದ ಕಾಲಘಟ್ಟ.

Advertisement
Advertisement
Advertisement
Advertisement

ಹಾಗಾಗಿ ಏನೇ ವಿದ್ಯಾಭ್ಯಾಸ ಇದ್ದರೂ ಕೊನೆಗೆ ಜೀವನ ಕೃಷಿಯಲ್ಲೇ ಅಂತ ಹೆತ್ತವರ ನಿರ್ಧಾರ.ಅದಕ್ಕೆ ಪೂರಕವಾಗಿ ನನ್ನ ಮನಸ್ಥಿತಿಯೂ ಹೊಂದಿಕೊಂಡಿತ್ತು. ನನ್ನ ವಿದ್ಯಾಭ್ಯಾಸ ಒಂದು ಹಂತಕ್ಕೆ ಬಂದದ್ದು 1987ನೇ ಇಸವಿಯಲ್ಲಿ. ಅಂದಿನಿಂದ ಕೃಷಿಯೇ ನನ್ನ ಉದ್ಯೋಗ.

Advertisement

ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ಆದಾಯ ಕೊಡುತ್ತದೆ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಕನಿಷ್ಟ ಶ್ರಮದಾಯಕ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ನೆಮ್ಮದಿ ಕೊಡುವಂತಹದ್ದು ಅಂತ.
ಹೌದು ,ನನ್ನ ಆದಾಯ ಸಂಪೂರ್ಣವಾಗಿ ಕೃಷಿ ಕ್ಷೇತ್ರದಿಂದಲೇ.ನನ್ನ ಎಲ್ಲಾ ಆಸೆ,ಬಯಕೆಗಳನ್ಬೂ ಪೂರೈಸಿಕೊಳ್ಳಲು ಪ್ರಯತ್ನಿಸ ಬೇಕಾದ್ದೂ ಇದೇ ಕೃಷಿ ಕ್ಷೇತ್ರದ ಆದಾಯದಿಂದಲೇ.ಇದಕ್ಕಾಗಿ ಕೃಷಿಯಿಂದ ನನಗೆ ಹಣ ಬೇಕು,ಮತ್ತಷ್ಟು ಬೇಕು.
ನನಗೂ ಆಸೆಗಳಿವೆ.ಸ್ವಂತಕ್ಕೊಂದು ನನ್ನದೇ ಆದ , ನನ್ನ ಸೈಟಿನ ಮನೆ ಇರಬೇಕು.ಕನಿಷ್ಟ ಇನ್ನೋವಾ ಲಕ್ಷುರಿ ಕಾರು ಕೊಂಡು ಕೊಳ್ಳಲು ಸಾಧ್ಯವಾಗಬೇಕು.

ಆಗಿಲ್ಲ ಇನ್ನೂ,ಪೂರೈಸಿಲ್ಲ ಇನ್ನೂ.ಅಷ್ಟೊಂದು ಹಣ ನನಗಿನ್ನೂ ಕೃಷಿಯಿಂದ ದೊರಕಿಲ್ಲ. ಅಷ್ಟು ಸಾಕಾ? ಖಂಡಿತಾ ಸಾಲದು.ಸಾಧ್ಯ ಆದರೆ ಸ್ವಂತಕ್ಕೊಂದು ಹೆಲಿಕಾಪ್ಟರ್ ಖರೀದಿಸ ಬೇಕು.ಖಾಸಾಗಿ ಜೆಟ್ ವಿಮಾನ ಇಟ್ಟುಕೊಳ್ಳ ಬೇಕು.ಆಸೆ ತಪ್ಪಾ?

Advertisement

‌ನನ್ನ ಉತ್ಪನ್ನಗಳನ್ಬು ನಾನು ಮುಕ್ತ ಮಾರುಕಟ್ಟೆ ಬೆಲೆಯಲ್ಲಷ್ಟೇ ಮಾರಬೇಕಾದ ಅನಿವಾರ್ಯತೆ ನನಗಿದೆ.ನನ್ನ ಉತ್ಪನ್ನಗಳನ್ನು ಮಾರುಕಟ್ಟೆ ಬೆಲೆಗಿಂತಲೂ ಹೆಚ್ಚು ದರ ಕೊಟ್ಟು ಖರೀದಿಸುವ ಗಿರಾಕಿಗಳು ನನಗಿಲ್ಲ. ಅದೆಲ್ಲ ಪೂರೈಸಿದ ಬಳಿಕ ಇನ್ನುಳಿದ ವಿಷಯಗಳತ್ತ ಗಮನ ಕೊಡೋಣ.ಅಲ್ಲಿ ತನಕ ನನ್ನ ನೀತಿಗಳಲ್ಲಿ‌ ಯಾವ ಬದಲಾವಣೆಯೂ ಇಲ್ಲ.

ಬರಹ :
ರಮೇಶ್‌ ದೇಲಂಪಾಡಿ
ರಮೇಶ್‌ ದೇಲಂಪಾಡಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 hour ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago