Opinion

#Opinion | ನಾನೇಕೆ ಕೃಷಿಕ….? | ಕೃಷಿಕ ರಮೇಶ ದೇಲಂಪಾಡಿ ಹೇಳುತ್ತಾರೆ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹುಟ್ಟಿದ್ದು ಕೃಷಿ ಕುಟುಂಬದಲ್ಲಿ.ಕೃಷಿ ಹೊರತಾಗಿ ಇತರ ಆದಾಯ ಇಲ್ಲದ ಮನೆ.1960ರ ಉತ್ತರಾರ್ಧದ ದಶಕದಲ್ಲಿ ನನ್ನ ಜನ್ಮ.ಈ ಕಾಲಘಟ್ಟದಲ್ಲಿ ಮತ್ತು ಮುಂದಕ್ಕೆ 1990ರ ದಶಕದ ತನಕವೂ ಕೃಷಿ ಆದಾಯದ ಮುಂದೆ ಇತರ ಉದ್ಯೋಗಗಳಿಂದ ಸಿಗುವ ಸಾಮಾನ್ಯ ಆದಾಯ ಕಡಿಮೆ ಇದ್ದ ಕಾಲಘಟ್ಟ.

Advertisement

ಹಾಗಾಗಿ ಏನೇ ವಿದ್ಯಾಭ್ಯಾಸ ಇದ್ದರೂ ಕೊನೆಗೆ ಜೀವನ ಕೃಷಿಯಲ್ಲೇ ಅಂತ ಹೆತ್ತವರ ನಿರ್ಧಾರ.ಅದಕ್ಕೆ ಪೂರಕವಾಗಿ ನನ್ನ ಮನಸ್ಥಿತಿಯೂ ಹೊಂದಿಕೊಂಡಿತ್ತು. ನನ್ನ ವಿದ್ಯಾಭ್ಯಾಸ ಒಂದು ಹಂತಕ್ಕೆ ಬಂದದ್ದು 1987ನೇ ಇಸವಿಯಲ್ಲಿ. ಅಂದಿನಿಂದ ಕೃಷಿಯೇ ನನ್ನ ಉದ್ಯೋಗ.

ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ಆದಾಯ ಕೊಡುತ್ತದೆ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಕನಿಷ್ಟ ಶ್ರಮದಾಯಕ ಅಂತ.ಕೃಷಿ ಉದ್ಯೋಗ ಇತರೆಲ್ಲ ಉದ್ಯೋಗಗಳಿಂದ ಹೆಚ್ಚು ನೆಮ್ಮದಿ ಕೊಡುವಂತಹದ್ದು ಅಂತ.
ಹೌದು ,ನನ್ನ ಆದಾಯ ಸಂಪೂರ್ಣವಾಗಿ ಕೃಷಿ ಕ್ಷೇತ್ರದಿಂದಲೇ.ನನ್ನ ಎಲ್ಲಾ ಆಸೆ,ಬಯಕೆಗಳನ್ಬೂ ಪೂರೈಸಿಕೊಳ್ಳಲು ಪ್ರಯತ್ನಿಸ ಬೇಕಾದ್ದೂ ಇದೇ ಕೃಷಿ ಕ್ಷೇತ್ರದ ಆದಾಯದಿಂದಲೇ.ಇದಕ್ಕಾಗಿ ಕೃಷಿಯಿಂದ ನನಗೆ ಹಣ ಬೇಕು,ಮತ್ತಷ್ಟು ಬೇಕು.
ನನಗೂ ಆಸೆಗಳಿವೆ.ಸ್ವಂತಕ್ಕೊಂದು ನನ್ನದೇ ಆದ , ನನ್ನ ಸೈಟಿನ ಮನೆ ಇರಬೇಕು.ಕನಿಷ್ಟ ಇನ್ನೋವಾ ಲಕ್ಷುರಿ ಕಾರು ಕೊಂಡು ಕೊಳ್ಳಲು ಸಾಧ್ಯವಾಗಬೇಕು.

ಆಗಿಲ್ಲ ಇನ್ನೂ,ಪೂರೈಸಿಲ್ಲ ಇನ್ನೂ.ಅಷ್ಟೊಂದು ಹಣ ನನಗಿನ್ನೂ ಕೃಷಿಯಿಂದ ದೊರಕಿಲ್ಲ. ಅಷ್ಟು ಸಾಕಾ? ಖಂಡಿತಾ ಸಾಲದು.ಸಾಧ್ಯ ಆದರೆ ಸ್ವಂತಕ್ಕೊಂದು ಹೆಲಿಕಾಪ್ಟರ್ ಖರೀದಿಸ ಬೇಕು.ಖಾಸಾಗಿ ಜೆಟ್ ವಿಮಾನ ಇಟ್ಟುಕೊಳ್ಳ ಬೇಕು.ಆಸೆ ತಪ್ಪಾ?

Advertisement

‌ನನ್ನ ಉತ್ಪನ್ನಗಳನ್ಬು ನಾನು ಮುಕ್ತ ಮಾರುಕಟ್ಟೆ ಬೆಲೆಯಲ್ಲಷ್ಟೇ ಮಾರಬೇಕಾದ ಅನಿವಾರ್ಯತೆ ನನಗಿದೆ.ನನ್ನ ಉತ್ಪನ್ನಗಳನ್ನು ಮಾರುಕಟ್ಟೆ ಬೆಲೆಗಿಂತಲೂ ಹೆಚ್ಚು ದರ ಕೊಟ್ಟು ಖರೀದಿಸುವ ಗಿರಾಕಿಗಳು ನನಗಿಲ್ಲ. ಅದೆಲ್ಲ ಪೂರೈಸಿದ ಬಳಿಕ ಇನ್ನುಳಿದ ವಿಷಯಗಳತ್ತ ಗಮನ ಕೊಡೋಣ.ಅಲ್ಲಿ ತನಕ ನನ್ನ ನೀತಿಗಳಲ್ಲಿ‌ ಯಾವ ಬದಲಾವಣೆಯೂ ಇಲ್ಲ.

Advertisement
ಬರಹ :
ರಮೇಶ್‌ ದೇಲಂಪಾಡಿ
ರಮೇಶ್‌ ದೇಲಂಪಾಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

16 hours ago

ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…

23 hours ago

ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…

23 hours ago

ಬದುಕು ಪುರಾಣ | ಕೃಷ್ಣ ಬಂದ, ನೋಡಲಾಗಲಿಲ್ಲ..!

ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…

24 hours ago

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

2 days ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

2 days ago