Advertisement
Opinion

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

Share

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ ವಸ್ತು ಜಗತ್ತಿನಲ್ಲಿ “ಮಣ್ಣು” ಮಾತ್ರ. ಅಗೆಯುತ್ತೇವೆ, ಕೊಚ್ಚುತ್ತೇವೆ, ಗೀರುತ್ತೇವೆ , ತೋಡುತ್ತೇವೆ, ತಳ್ಳುತ್ತೇವೆ, ಸುಡುತ್ತೇವೆ, ಗಣಿಗಾರಿಕೆ ಮಾಡುತ್ತೇವೆ. ಅದರ ಮೇಲೆ ಕಸ(Waste) ಸುರಿಯುತ್ತೇವೆ. ಬಿಸಿ(Heat) ಸುರಿಯುತ್ತೇವೆ, ವಿಕಿರಣ ಸುರಿಯುತ್ತೇವೆ ವಿಷ(Poisson) ತುಂಬುತ್ತೇವೆ. ಆದರೆ ಜೀವ ತುಂಬುವವರು ಬಹಳ ಕಡಿಮೆ.

Advertisement

ಜೀವ ತುಂಬುವುದು ಹೇಗೆ?: ಕಲ್ಲು ಮಣ್ಣಾಗಲು ಕೊಟ್ಯಾಂತರ ವರ್ಷಗಳು ಬೇಕು. ಮಣ್ಣು ಎಂದರೆ ಅದು ನಿರ್ಜೀವ ವಸ್ತು ಅಲ್ಲ. ಜೀವ ಖಜಾನೆ. ಮಣ್ಣಿದ್ದಲ್ಲಿ ಜೀವ ಸೃಷ್ಟಿ. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳು ಬದುಕಿದ್ದರೆ ಮಾತ್ರ ನಮ್ಮ ಬದುಕು .ಆರೋಗ್ಯವಂತ ಮಣ್ಣಿನಲ್ಲಿ ಮಾತ್ರ ನಮ್ಮ ಆಹಾರ, ಜೀವದ್ರವ ಶುದ್ದ ನೀರು ಲಭ್ಯ. ನಾವು ಅಭಿವೃದ್ಧಿ ಕಾರ್ಯಗಳ ನಿಮಿತ್ತ ಅರಣ್ಯ ನಾಶ, ಗಣಿಗಾರಿಕೆ, ರಾಸಾಯನಿಕ ಗೊಬ್ಬರ ಉಪಯೋಗ, ಕೆಮಿಕಲ್ ಉತ್ಪಾದನಾ ಘಟಕಗಳು, ಗೊಮಾಳಗಳ ನಾಶ, ತೈಲ ಸಂಸ್ಕರಣೆ ಘಟಕಗಳು, ಇನ್ನಿತರ ನೂರಾರು ಚಟುವಟಿಕೆಗಳಿಂದ ಮಣ್ಣಿನ ಸಾರಸತ್ವ ನಿಸ್ಸಾರವಾಗಿದ್ದು ನಮ್ಮ ಭವಿಷ್ಯ ಸಂಕಟಕ್ಕೆ ಸಿಲುಕಿದೆ.

ಜಲಚಕ್ರ, ಇಂಗಾಲಚಕ್ರ , ಸಾರಜನಕ ಚಕ್ರ , ಜೀವಚಕ್ರ ಸಂಕಟಕ್ಕೆ ಸಿಲುಕುತ್ತಿದೆ. ಹಾಗಾಗಿ ಮಣ್ಣಿನ ರಕ್ಷಣೆ ಇಂದಿನ , ಮುಂದಿನ, ಎಂದೆಂದಿನ ಆದ್ಯತೆ. ಮಣ್ಣು ಆರೋಗ್ಯವಾಗಿದ್ದರಷ್ಟೆ ಜೀವ ಜಗತ್ತು ಸಮೃದ್ಧವಾಗಿರಲು ಸಾಧ್ಯ. ಮಣ್ಣು ತೀರ ಕ್ಷುಲ್ಲಕ, ಅದರಲ್ಲೇನಿದೆ ಮಣ್ಣು, ಅವನಿಗೇನು ಗೊತ್ತು ” ಮಣ್ಣಾಂಗಟ್ಟಿ ” ಎಂಬ ಉಡಾಫೆಯಿಂದ ಸಂರಕ್ಷಣೆ ಮಾಡದಿದ್ದರೆ ಜೀವಸಂಕುಲ ಮಣ್ಣಿನಲ್ಲಿ ಲೀನವಾಗುವುದು ಅಷ್ಟೇ ಸತ್ಯ

ನಾಗೇಶ್ ಹೆಗಡೆಯವರ ” ಮಣ್ಣೆಂಬ ಪುಣ್ಯ ಕಾಲ್ಕೆಳಗೆ” ಲೇಖನ ಆಧರಿಸಿದ ಸಂಕ್ಷಿಪ್ತ ರೂಪ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

4 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

4 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

4 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

4 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago