#ChikmagalurCoffee | ಕಾಫಿಯ ಜನ್ಮಸ್ಥಳ ಚಿಕ್ಕಮಗಳೂರಿನ ಕಾಫಿ ಅಷ್ಟೊಂದು ಸ್ವಾದ ಯಾಕೆ..? | ಮೈಮನ ಸೋಲದವರೇ ಇಲ್ಲ ಈ ಕಾಫಿನಾಡಿನ ಕಾಫಿಗೆ |

September 23, 2023
1:01 PM
ಕಾಫಿ ಸಾಮ್ರಾಜ್ಯವನ್ನ ಕಟ್ಟಿದ್ದ ಅವರು ಜಗತ್ತಿಗೆ ಚಿಕ್ಕಮಗಳೂರು ಕಾಫಿಯ ರುಚಿ ಎಂತಹದ್ದು ಎಂದು ತೋರಿಸಿಕೊಟ್ಟವರು. ಇಂದಿಗೂ ಚಿಕ್ಕಮಗಳೂರಿಗೆ ಎಂಟ್ರಿ ಆಗುತ್ತಲೇ ರಸ್ತೆಗಳ ಇಕ್ಕೆಲಗಳಲ್ಲಿ ಕಾಫಿ ತೋಟಗಳೊಳಗೆ ಹೋಗಿ ಬಂದ ಅನುಭವ ನೀಡುತ್ತದೆ. ಇಂದಿಗೂ ರಾಜ್ಯದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಚಿಕ್ಕಮಗಳೂರಿನ ಕೃಷಿಕರು ಕಾಫಿ ಬೆಳೆಯನ್ನು ಬೆಳೆಯುತ್ತಾ ಬಂದಿದ್ದಾರೆ.

ಮಲೆನಾಡು, ಅರೆಮಲೆನಾಡು ಜೊತೆಗೆ ಸ್ವಲ್ಪ ಬಯಲುಸೀಮೆಯನ್ನೂ ಹೊಂದಿರುವ ಜಿಲ್ಲೆ ಚಿಕ್ಕಮಗಳೂರು. ಚಿಕ್ಕಮಗಳೂರಿನ ಕಾಫಿಗೆ ತನ್ನದೇ ಆದ ಇತಿಹಾಸವಿದೆ. ಇಂದಿಗೂ ಇಲ್ಲಿನ ಕಾಫಿ ಅಂದರೆ ದೇಶ, ವಿದೇಶ ಬೇಡಿಕೆ ಇದೆ. ಈ ಚಿಕ್ಕಮಗಳೂರಿನ ಕಾಫಿ ಯಾಕೆ ಅಷ್ಟೋಂದು ಸ್ವಾದವಾಗಿದೆ. ಅದಕ್ಕೆ ಕಾರಣ ಏನಿರಬಹುದು..?

Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group