#ChikmagalurCoffee | ಕಾಫಿಯ ಜನ್ಮಸ್ಥಳ ಚಿಕ್ಕಮಗಳೂರಿನ ಕಾಫಿ ಅಷ್ಟೊಂದು ಸ್ವಾದ ಯಾಕೆ..? | ಮೈಮನ ಸೋಲದವರೇ ಇಲ್ಲ ಈ ಕಾಫಿನಾಡಿನ ಕಾಫಿಗೆ |

September 23, 2023
1:01 PM
ಕಾಫಿ ಸಾಮ್ರಾಜ್ಯವನ್ನ ಕಟ್ಟಿದ್ದ ಅವರು ಜಗತ್ತಿಗೆ ಚಿಕ್ಕಮಗಳೂರು ಕಾಫಿಯ ರುಚಿ ಎಂತಹದ್ದು ಎಂದು ತೋರಿಸಿಕೊಟ್ಟವರು. ಇಂದಿಗೂ ಚಿಕ್ಕಮಗಳೂರಿಗೆ ಎಂಟ್ರಿ ಆಗುತ್ತಲೇ ರಸ್ತೆಗಳ ಇಕ್ಕೆಲಗಳಲ್ಲಿ ಕಾಫಿ ತೋಟಗಳೊಳಗೆ ಹೋಗಿ ಬಂದ ಅನುಭವ ನೀಡುತ್ತದೆ. ಇಂದಿಗೂ ರಾಜ್ಯದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಚಿಕ್ಕಮಗಳೂರಿನ ಕೃಷಿಕರು ಕಾಫಿ ಬೆಳೆಯನ್ನು ಬೆಳೆಯುತ್ತಾ ಬಂದಿದ್ದಾರೆ.

ಮಲೆನಾಡು, ಅರೆಮಲೆನಾಡು ಜೊತೆಗೆ ಸ್ವಲ್ಪ ಬಯಲುಸೀಮೆಯನ್ನೂ ಹೊಂದಿರುವ ಜಿಲ್ಲೆ ಚಿಕ್ಕಮಗಳೂರು. ಚಿಕ್ಕಮಗಳೂರಿನ ಕಾಫಿಗೆ ತನ್ನದೇ ಆದ ಇತಿಹಾಸವಿದೆ. ಇಂದಿಗೂ ಇಲ್ಲಿನ ಕಾಫಿ ಅಂದರೆ ದೇಶ, ವಿದೇಶ ಬೇಡಿಕೆ ಇದೆ. ಈ ಚಿಕ್ಕಮಗಳೂರಿನ ಕಾಫಿ ಯಾಕೆ ಅಷ್ಟೋಂದು ಸ್ವಾದವಾಗಿದೆ. ಅದಕ್ಕೆ ಕಾರಣ ಏನಿರಬಹುದು..?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror