#ChikmagalurCoffee | ಕಾಫಿಯ ಜನ್ಮಸ್ಥಳ ಚಿಕ್ಕಮಗಳೂರಿನ ಕಾಫಿ ಅಷ್ಟೊಂದು ಸ್ವಾದ ಯಾಕೆ..? | ಮೈಮನ ಸೋಲದವರೇ ಇಲ್ಲ ಈ ಕಾಫಿನಾಡಿನ ಕಾಫಿಗೆ |

September 23, 2023
1:01 PM
ಕಾಫಿ ಸಾಮ್ರಾಜ್ಯವನ್ನ ಕಟ್ಟಿದ್ದ ಅವರು ಜಗತ್ತಿಗೆ ಚಿಕ್ಕಮಗಳೂರು ಕಾಫಿಯ ರುಚಿ ಎಂತಹದ್ದು ಎಂದು ತೋರಿಸಿಕೊಟ್ಟವರು. ಇಂದಿಗೂ ಚಿಕ್ಕಮಗಳೂರಿಗೆ ಎಂಟ್ರಿ ಆಗುತ್ತಲೇ ರಸ್ತೆಗಳ ಇಕ್ಕೆಲಗಳಲ್ಲಿ ಕಾಫಿ ತೋಟಗಳೊಳಗೆ ಹೋಗಿ ಬಂದ ಅನುಭವ ನೀಡುತ್ತದೆ. ಇಂದಿಗೂ ರಾಜ್ಯದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಚಿಕ್ಕಮಗಳೂರಿನ ಕೃಷಿಕರು ಕಾಫಿ ಬೆಳೆಯನ್ನು ಬೆಳೆಯುತ್ತಾ ಬಂದಿದ್ದಾರೆ.

ಮಲೆನಾಡು, ಅರೆಮಲೆನಾಡು ಜೊತೆಗೆ ಸ್ವಲ್ಪ ಬಯಲುಸೀಮೆಯನ್ನೂ ಹೊಂದಿರುವ ಜಿಲ್ಲೆ ಚಿಕ್ಕಮಗಳೂರು. ಚಿಕ್ಕಮಗಳೂರಿನ ಕಾಫಿಗೆ ತನ್ನದೇ ಆದ ಇತಿಹಾಸವಿದೆ. ಇಂದಿಗೂ ಇಲ್ಲಿನ ಕಾಫಿ ಅಂದರೆ ದೇಶ, ವಿದೇಶ ಬೇಡಿಕೆ ಇದೆ. ಈ ಚಿಕ್ಕಮಗಳೂರಿನ ಕಾಫಿ ಯಾಕೆ ಅಷ್ಟೋಂದು ಸ್ವಾದವಾಗಿದೆ. ಅದಕ್ಕೆ ಕಾರಣ ಏನಿರಬಹುದು..?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?
August 1, 2026
8:00 AM
by: ದ ರೂರಲ್ ಮಿರರ್.ಕಾಂ
ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror