ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

September 2, 2024
10:35 PM

ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ.

Advertisement
Advertisement

ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಇಂಧನ ಭದ್ರತಾ ಯೋಜನೆ- ಪಿಎಂ ಕುಸುಮ್ ರೈತರಿಗೆ ವರವಾಗಿದೆ. ಈ ಯೋಜನೆ ಹೆಚ್ಚಿನ ರೈತರಿಗೆ ತಲುಪಿಸಲು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಾಗಾರ ಆಯೋಜಿಸುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಮಾತನಾಡಿದ  ತರಬೇತುದಾರ ವೀರಭದ್ರ ರೆಡ್ಡಿ ಪ್ರಧಾನ ಮಂತ್ರಿ ಕುಸುಮ್ ಯೋಜನೆ ರೈತರಿಗೆ ಅನುಕೂಲಕವಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ರೈತರಿಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ನಾವು ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಬೇಕಾಗಿದೆ ಎಂದು ತಿಳಿಸಿದರು.

ರೈತ ಭಾಸ್ಕರ್ ಶೆಟ್ಟಿ, ಪರಿಸರ ಪೂರಕ ಇಂಧನ ಬಳಕೆ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದ್ದು, ಸೌರಶಕ್ತಿ, ಪವನ ವಿದ್ಯುತ್ ಬಳಕೆಯಿಂದ ಪರಿಸರ ಹಾನಿಯನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group