ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

September 2, 2024
10:35 PM

ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ.

Advertisement

ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಇಂಧನ ಭದ್ರತಾ ಯೋಜನೆ- ಪಿಎಂ ಕುಸುಮ್ ರೈತರಿಗೆ ವರವಾಗಿದೆ. ಈ ಯೋಜನೆ ಹೆಚ್ಚಿನ ರೈತರಿಗೆ ತಲುಪಿಸಲು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಾಗಾರ ಆಯೋಜಿಸುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಮಾತನಾಡಿದ  ತರಬೇತುದಾರ ವೀರಭದ್ರ ರೆಡ್ಡಿ ಪ್ರಧಾನ ಮಂತ್ರಿ ಕುಸುಮ್ ಯೋಜನೆ ರೈತರಿಗೆ ಅನುಕೂಲಕವಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ರೈತರಿಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ನಾವು ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಬೇಕಾಗಿದೆ ಎಂದು ತಿಳಿಸಿದರು.

ರೈತ ಭಾಸ್ಕರ್ ಶೆಟ್ಟಿ, ಪರಿಸರ ಪೂರಕ ಇಂಧನ ಬಳಕೆ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದ್ದು, ಸೌರಶಕ್ತಿ, ಪವನ ವಿದ್ಯುತ್ ಬಳಕೆಯಿಂದ ಪರಿಸರ ಹಾನಿಯನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror