Advertisement
MIRROR FOCUS

ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

Share

ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ.

Advertisement
Advertisement

ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಇಂಧನ ಭದ್ರತಾ ಯೋಜನೆ- ಪಿಎಂ ಕುಸುಮ್ ರೈತರಿಗೆ ವರವಾಗಿದೆ. ಈ ಯೋಜನೆ ಹೆಚ್ಚಿನ ರೈತರಿಗೆ ತಲುಪಿಸಲು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಾಗಾರ ಆಯೋಜಿಸುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕಾರ್ಯಾಗಾರ ನಡೆಯಿತು.

Advertisement

ಕಾರ್ಯಾಗಾರದಲ್ಲಿ ಮಾತನಾಡಿದ  ತರಬೇತುದಾರ ವೀರಭದ್ರ ರೆಡ್ಡಿ ಪ್ರಧಾನ ಮಂತ್ರಿ ಕುಸುಮ್ ಯೋಜನೆ ರೈತರಿಗೆ ಅನುಕೂಲಕವಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ರೈತರಿಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ನಾವು ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಬೇಕಾಗಿದೆ ಎಂದು ತಿಳಿಸಿದರು.

ರೈತ ಭಾಸ್ಕರ್ ಶೆಟ್ಟಿ, ಪರಿಸರ ಪೂರಕ ಇಂಧನ ಬಳಕೆ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದ್ದು, ಸೌರಶಕ್ತಿ, ಪವನ ವಿದ್ಯುತ್ ಬಳಕೆಯಿಂದ ಪರಿಸರ ಹಾನಿಯನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2024 | ಸೆ.21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸಾಧ್ಯತೆ |

16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

10 mins ago

ಕಿಸಾನ್‌ ಸಂಘದಿಂದ ಬಲರಾಮ ಜಯಂತಿ | ಕೃಷಿಯಲ್ಲಿ ಆದಾಯ ಹೆಚ್ಚಿಸುವತ್ತ ಚಿಂತನೆ ಅಗತ್ಯ |

ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ…

15 mins ago

ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ

ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಭಾರತವು ವಿಶ್ವದ ಅತಿದೊಡ್ಡ ಆಹಾರ ಆಧಾರಿತ…

1 day ago

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ

2024-25 ರಿಂದ 2028-29ರ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ…

1 day ago

ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ

ಹಬ್ಬದ ಸಮಯದಲ್ಲಿ ಕಲಬೆರಕೆ ಸಿಹಿತಿಂಡಿಗಳು ಮತ್ತು ಡೈರಿ ಉತ್ಪನ್ನಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು…

1 day ago

ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು…

2 days ago