ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

August 22, 2024
12:58 PM

ಕರಿಮೆಣಸು(Pepper) – ಏಲಕ್ಕಿಯನ್ನು(Cardamom) ಜಿ.ಎಸ್.ಟಿ(GST) ವ್ಯಾಪ್ತಿಗೆ ತರುವ ಬಗ್ಗೆ  ಕೊಡಗು(Kodagu)ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು ಹಾಗೂ ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್  ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ಲಾಂಟರ್ಸ್ ಕ್ಲಬ್ ಪದಾಧಿಕಾರಿಗಳ ನಿಯೋಗ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರನ್ನು  ಭೇಟಿ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಇದನ್ನು ತಡೆಯುವಂತೆ ಮಾಡಲು ಕೋರಿ ಮನವಿ ಸಲ್ಲಿಸಿದ್ದಾರೆ.ಸಿಪಿಎ ಅಧ್ಯಕ್ಷ ನಂದಾ ಬೆಳ್ಯಪ್ಪ, ಉಪಾಧ್ಯಕ್ಷ ಎ.ಎ. ಚಂಗಪ್ಪ, ಸದಸ್ಯರುಗಳಾದ ಕೆ.ಕೆ. ವಿಶ್ವನಾಥ್, ಕೆ.ಕೆ. ಬೆಳ್ಯಪ್ಪ ಕಾರ್ಯಪ್ಪ, ಕಾರ್ಯದರ್ಶಿ ಸಿ.ಕೆ. ಬೆಳ್ಳಿಯಪ್ಪ ಅವರುಗಳು ಸಂಸದರಿಗೆ  ಮನವಿ ಮಾಡಿದ್ದಾರೆ.

Advertisement
Advertisement

ಈ ಬಗ್ಗೆ  ಮಾಹಿತಿ ನೀಡಿರುವ ನಂದಾ ಬೆಳ್ಯಪ್ಪ ಅವರು ಜಿ.ಎಸ್.ಟಿ ಅಧಿಕಾರಿಗಳು ಜಿಲ್ಲೆಯ ರೈತರು ಮತ್ತು ಬೆಳೆಗಾರರಿಗೆ ಕರಿಮೆಣಸು ಜಿ.ಎಸ್.ಟಿ ವ್ಯಾಪ್ತಿಯಲ್ಲಿ ಬರುತ್ತದೆ. ಆದುದರಿಂದ ತಮ್ಮನ್ನು ಜಿ.ಎಸ್.ಟಿ ಅಡಿಯಲ್ಲಿ, ನೊಂದಾಯಿಸಿಕೊಳ್ಳುವಂತೆ ಒತ್ತಾಯಿಸಿ ನೋಟಿಸುಗಳನ್ನು ನೀಡುತ್ತಿದ್ದಾರೆ. ಹಸಿರು ಕಾಳು ಮೆಣಸು ಜಿ.ಎಸ್.ಟಿ, ವ್ಯಾಪ್ತಿಗೆ ಬರುವುದಿಲ್ಲ, ಆದರೆ ಅದನ್ನು ಒಣಗಿಸಿ ಕರಿಮೆಣಸಿಗೆ ಪರಿವರ್ತಿಸಿದರೆ ಅದು ಜಿ.ಎಸ್.ಟಿ. ವ್ಯಾಪ್ತಿಗೆ ಬರುತ್ತದೆ ಎಂಬುದು ಅವರ ವಾದವಾಗಿದೆ.

ವಾಸ್ತವವಾಗಿ ಕೃಷಿಕರು ಪಾಲಿಸುವ ಒಣಗಿಸುವ ಪ್ರಕ್ರಿಯೆಯು ಉತ್ಪನ್ನದ ಅಗತ್ಯ ಗುಣಲಕ್ಷಣಗಳನ್ನು ಬದಲಾಯಿಸುವುದಿಲ್ಲ ಮತ್ತು ಈ ಪ್ರಕ್ರಿಯೆಯು ಕರಿಮೆಣಸು ಮತ್ತು ಏಲಕ್ಕಿಯ ತೆರಿಗೆ ವಿನಾಯಿತಿ ಸ್ಥಿತಿಯ ಮೇಲೆ ಪರಿಣಾಮ ಬೀರಬಾರದು. ಈ ವಿಧಾನವು ಜಿ.ಎಸ್.ಟಿ. ಕಾಯಿದೆಯಿಂದ ಬೆಂಬಲಿತವಾಗಿದೆ, ಸಿ.ಜಿ.ಎಸ್.ಟಿ. ಕಾಯಿದೆ ೨೦೧೭ರ ಸೆಕ್ಷನ್ ೨(೭)ರ ಅಡಿಯಲ್ಲಿನ ವ್ಯಾಖ್ಯಾನವು ವ್ಯಕ್ತಿಗಳು ಅಥವಾ ಹಿಂದೂ ಅವಿಭಜಿತ ಕುಟುಂಬಗಳು ತಮ್ಮ ದುಡಿಮೆಯಿಂದ ಅಥವಾ ಕುಟುಂಬದ ಸದಸ್ಯರು ಅಥವಾ ಕೂಲಿ ಕಾರ್ಮಿಕರ ಸಹಾಯದಿಂದ ಭೂಮಿಯ ಸಾಗುವಳಿಯಲ್ಲಿ ತೊಡಗಿರುವವರಿಗೆ ಜಿ.ಎಸ್.ಟಿ.ಯಿಂದ ಸ್ಪಷ್ಟವಾಗಿ ವಿನಾಯಿತಿ ನೀಡುತ್ತದೆ.

ಭತ್ತ ಮತ್ತು ಕೆಂಪು ಮೆಣಸಿನಕಾಯಿಯಂತಹ ಬೆಳೆಗಳಿಗೆ ಜಿ.ಎಸ್.ಟಿ.ಯಿಂದ ವಿನಾಯಿತಿ ನೀಡಿ ಕರಿಮೆಣಸು ಮತ್ತು ಏಲಕ್ಕಿ ಬೆಳೆಗಳನ್ನು ಜಿ.ಎಸ್.ಟಿ, ಅಡಿಯಲ್ಲಿ ತಂದಿರುವುದು ಅಸಮಂಜಸವಾಗಿದೆ, ಏಕೆಂದರೆ ಈ ಎಲ್ಲಾ ಬೆಳೆಗಳೂ ಕುಯ್ದು ಮಾಡಿ ಒಣಗಿಸಿದ ನಂತರವೇ ಉಪಯೋಗಿಸಲು ಅಥವಾ ಮಾರುಕಟ್ಟೆ ಪ್ರವೇಶಿಸಲು ಯೋಗ್ಯವಾಗಿರುತ್ತವೆ ಎಂದಿದ್ದಾರೆ. ಕೇಂದ್ರ ಹಣಕಾಸು ಸಚಿವರು ಮತ್ತು ಹಣಕಾಸು ಕಾರ್ಯಾಲಯದ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಪತ್ರವನ್ನು ಸಂಸದರ ಮೂಲಕ ಸಲ್ಲಿಸಲಾಯಿತು. ಸಂಸದರು ಕೇಂದ್ರ ಹಣಕಾಸು ಸಚಿವಾಲಯದೊಂದಿಗೆ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?
June 8, 2025
7:40 AM
by: ನಾ.ಕಾರಂತ ಪೆರಾಜೆ
ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಪ್ರಮುಖ ಸುದ್ದಿ

MIRROR FOCUS

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ

Editorial pick

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ
May 26, 2025
10:46 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?
June 8, 2025
7:40 AM
by: ನಾ.ಕಾರಂತ ಪೆರಾಜೆ
ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ
June 7, 2025
6:03 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group