Advertisement
MIRROR FOCUS

ರೈತರು ತಮ್ಮ ಹೊಲದ ನಕ್ಷೆ ಏಕೆ ಇಟ್ಟುಕೊಳ್ಳಬೇಕು..? | ಹೊಲದ ನಕ್ಷೆಯನ್ನು ಬರೆಯುವುದಾದರೂ ಹೇಗೆ?

Share

ನಮ್ಮಲ್ಲಿನ ಅನೇಕ ರೈತರು ತಮ್ಮಲ್ಲಿರುವ ಹೊಲಗಳ ಸ್ಥಿತಿಗತಿಯನ್ನು ಸುಧಾರಿಸುವತ್ತ ಗಮನ ಹರಿಸುತ್ತಿದ್ದಾರೆ. ಹಾಗೆಯೇ ತಮ್ಮ ಹೊಲದ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವತ್ತಲೂ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಸಾಧಿಸುವತ್ತ ಯೋಜನೆಯೊಂದನ್ನು ರೂಪಿಸಿಕೊಳ್ಳಬೇಕು. ಈ ಯೋಜನೆಗೆ ಸಹಕಾರಿಯಾಗುವಂತೆ ನಮ್ಮ ಹೊಲದ ನಕ್ಷೆಯೊಂದನ್ನು ತಯಾರಿಸಲೇಬೇಕು.

Advertisement
Advertisement

ನಮ್ಮ ಹೊಲದ ನಕ್ಷೆಯಲ್ಲಿ ಇದಿಷ್ಟು ಇರಬೇಕು: 

Advertisement
  • ಹೊಲದ ದಿಕ್ಕುಗಳನ್ನು ತಿಳಿಸಬಹುದು. ಅದರ ಉದ್ದಗಲಗಳನ್ನು ಸ್ಪಷ್ಟವಾಗಿ ದಾಖಲಿಸಬಹುದು
  • ಹೊಲದ ಮೇಲ್ಮಣ್ಣು ಸವೆಯುತ್ತಿರುವ ಸ್ಥಳವನ್ನು ಹಾಗೂ ಹೊಲದಲ್ಲಿ ಬೀಳುವ ಮಳೆನೀರು ಹೊಲದಿಂದಾಚೆಗೆ ಹರಿದು ಹೋಗುವ ಪಥವನ್ನು ಗುರುತಿಸಬಹುದು.
  • ಅಳವಡಿಸಿಕೊಂಡಿರುವ ಕೃಷಿಪದ್ದತಿಯಿಂದ ಹೊಲದಲ್ಲಿರುವ ಮಣ್ಣು ಮತ್ತು ನೀರು ಮಾಲಿನ್ಯಗೊಳ್ಳುತ್ತಿರುವುದನ್ನು ಗಮನಿಸಬಹುದು
  • ಹೊಲದಲ್ಲಿನ ಪ್ರತಿಯೊಂದು ಕೋನಗಳಲ್ಲಾಗುತ್ತಿರುವ ಘಟನೆಗಳನ್ನು ಅರ್ಥಮಾಡಿಕೊಳ್ಳಬಹುದು
  • ಹೊಲವನ್ನು ಸುಧಾರಿಸುವತ್ತ ಮಾಡಬಹುದಾದ ಕ್ರಮಗಳನ್ನು ಕುರಿತು ಯೋಜನೆ ರೂಪಿಸಬಹುದು
  • ಹೊಲದಲ್ಲಿನ ಮಣ್ಣಿನ ವಿಧಗಳು ಹಾಗೂ ಅವುಗಳ ಗುಣಲಕ್ಷಣಗಳನ್ನು ಅರ್ಥಮಾಡಿಕೊಳ್ಳಬಹುದು.
  • ಹೊಲದಲ್ಲಿನ ಇಳಿಜಾರು ಪ್ರದೇಶವನ್ನು ಗುರುತಿಸಿ, ಆ ಇಳಿಜಾರಿನ ಕಾರಣ ಹೊಲದಿಂದ ಸವೆಯುತ್ತಿರುವ ಮೇಲ್ಮಣ್ಣು ಮತ್ತು ಹರಿದು ಹೊಲದಿಂದಾಚೆಗೆ ಪೋಲಾಗುತ್ತಿರುವ ಮಳೆನೀರು
  • ಇವುಗಳನ್ನು ಸಂರಕ್ಷಿಸುವತ್ತ ನಿರ್ವಹಣಾ ತಂತ್ರೋಪಾಯಗಳನ್ನು ರೂಪಿಸಬಹುದು
  • ಪ್ರತಿಯೊಂದು ಬೇಸಾಯ ಹಂಗಾಮಿನಲ್ಲಿ ಬೆಳೆಗಳ ಬದಲಾವಣೆಗಳತ್ತ ಆಲೋಚಿಸಬಹುದು
  • ಬೆಳೆಯುವ ಬೆಳೆಗಳಿಗೆ ಹಾಗೂ ಮಣ್ಣು ಜೀವಿಗಳಿಗೆ ಅಗತ್ಯವಾಗಿರುವ ಕಾಂಪೋಸ್ಟ್ ಮತ್ತಿತರ ಸಹಜ ಸಾವಯವ ಗೊಬ್ಬರಗಳನ್ನು ತಯಾರಿಸುವ ಸ್ಥಳಗಳನ್ನು ನಿರ್ಧರಿಸಬಹುದು
  • ಬೇಸಾಯದ ಅಂಗವೇ ದನದ ಅಥವಾ ಜಾನುವಾರುಗಳ ಕೊಟ್ಟಿಗೆಗಳು ಮತ್ತು ಉಪಕರಣಗಳನ್ನುಇರಿಸಲು ಅಗತ್ಯವಾಗಿರುವ ಕೋಣೆಗಳನ್ನು ನಿರ್ಮಿಸುವ ಸ್ಥಳವನ್ನು ನಿರ್ಧರಿಸಬಹುದು
  • ಹಾಗೆಯೇ, ಹೊಲದ ಬಂದೋಬಸ್ತಿಗಾಗಿ ಅಗತ್ಯ ಬೇಲಿಗಳನ್ನು ಹಾಕಿಕೊಳ್ಳಲು ಯೋಜನೆ ರೂಪಿಸಬಹುದು
  • ಮುಂದಿನ ದಿನಗಳಲ್ಲಿ ಹೊಲದ ಮೌಲ್ಯವನ್ನು ಹೆಚ್ಚಿಸುವ ಕ್ರಮಗಳ ಕುರಿತು ಯೋಜನೆಗಳನ್ನು ರೂಪಿಸಲು ನಮ್ಮ ಹೊಲದ ನಕ್ಷೆಯೊಂದನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಮಾಹಿತಿ : ಡಿಜಿಟಲ್‌ ಮೀಡಿಯಾ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

8 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

9 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

9 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

9 hours ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

10 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

18 hours ago