ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ ಹಲವೆಡೆ ಇಂದಿನಿಂದ ಇದೇ 14 ರವರೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೀದರ್ ಕಲ್ಬುರ್ಗಿ ಗದಗ ರಾಯಚೂರು ಚಿತ್ರದುರ್ಗ ಕೋಲಾರ ಕೊಡಗಿನಲ್ಲೂ ಇದೇ 14 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, eಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…