ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಗಾಳಿಯೊಂದಿಗೆ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಉಡುಪಿಯ ಬ್ರಹ್ಮಾವರದಲ್ಲಿ 164 ಮಿಮೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ 191 ಮಿಮೀ ಮಳೆಯಾಗಿದೆ. ಉಳಿದಂತೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ 156 ಮಿಮೀ, ಕೊಡಗಿನ ವಿರಾಜಪೇಟೆಯಲ್ಲಿ144 ಮಿಮೀ ಮಳೆಯಾಗಿದೆ. ಉಡುಪಿ ಜಿಲ್ಲೆಯ ಬಹುತೇಕ ಕಡೆ 100 ಮಿಮೀಗಿಂತ ಅಧಿಕ ಮಳೆಯಾದರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…