ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಗಾಳಿಯೊಂದಿಗೆ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಉಡುಪಿಯ ಬ್ರಹ್ಮಾವರದಲ್ಲಿ 164 ಮಿಮೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ 191 ಮಿಮೀ ಮಳೆಯಾಗಿದೆ. ಉಳಿದಂತೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ 156 ಮಿಮೀ, ಕೊಡಗಿನ ವಿರಾಜಪೇಟೆಯಲ್ಲಿ144 ಮಿಮೀ ಮಳೆಯಾಗಿದೆ. ಉಡುಪಿ ಜಿಲ್ಲೆಯ ಬಹುತೇಕ ಕಡೆ 100 ಮಿಮೀಗಿಂತ ಅಧಿಕ ಮಳೆಯಾದರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…