ವಿಕಿಮೀಡಿಯ ಸಮಿತ್‌ 2024 | ಭರತೇಶ ಅಲಸಂಡೆಮಜಲು ಆಯ್ಕೆ

April 8, 2024
11:45 PM

ಎಪ್ರಿಲ್‌ ತಿಂಗಳ 19ರಿಂದ 22ರವರೆಗೆ ಜರ್ಮನಿಯ ಬರ್ಲಿನ್‌ನಲ್ಲಿ ನಡೆಯಲಿರುವ ವಿಕಿಮೀಡಿಯ ಸಮಿತ್‌ 2024ಕ್ಕೆ ಭರತೇಶ ಅಲಸಂಡೆಮಜಲು ಇವರು ಅಯ್ಕೆಯಾಗಿದ್ದಾರೆ.

Advertisement
Advertisement

ಮಂಗಳೂರಿನ ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪಿನ ಸಕ್ರಿಯ ಸದಸ್ಯರಾದ ಇವರು ತುಳು ಮತ್ತು ಕನ್ನಡ ಭಾಷೆಯ ರಾಯಭಾರಿಯಾಗಿ ಈ ಸಮ್ಮಿಳನವನ್ನು ಪ್ರತಿನಿಧಿಸಲಿದ್ದಾರೆ. ಈ ವಿಕಿಮೀಡಿಯನ್‌ ಸಮಿತ್‌ನಲ್ಲಿ 100ಕ್ಕಿಂತ ಹೆಚ್ಚು ದೇಶಗಳ 150ಕ್ಕಿಂತ ಹೆಚ್ಚು ಬಹುಭಾಷಿಕರೊಂದಿಗೆ ಭಾಗವಹಿಸಿ ವಿಕಿಮೂಮೆಂಟ್‌ 2030 ಕಾರ್ಯರೂಪ, ಪ್ರಾದೇಶಿಕ ಗುಂಪುಗಳ ಅವಲೋಕನ, ಭಾಷೆಗಳ ಸವಾಲುಗಳ ಬಗೆಗಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.

Advertisement

ಇವರು ಪುತ್ತೂರು ತಾಲೂಕಿನ ಪೆರ್ಲಂಪಾಡಿಯ ಅಲಸಂಡೆಮಜಲು ಮನೆ ಬೋಜಪ್ಪ ಗೌಡ ಎ ಹಾಗೂ ಗಿರಿಜಾ ಎ ಬಿ. ದಂಪತಿಗಳ ಮಗ. ಪ್ರಸ್ತುತ ಬ್ಯಾಂಕ್‌ ಆಫ್ ಬರೋಡದ ಉದ್ಯೋಗಿಯಾಗಿದ್ದು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು. ಇತ್ತಿಚೇಗೆ ವಿಕಿಮೀಡಿಯ ಪೌಂಢೇಶನ್‌ನ ಸಹಯೋಗದಲ್ಲಿ ಇವರ ನಿರ್ಮಾಪಕತ್ವದಲ್ಲಿ ತಯಾರಾದ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ಪುರ್ಸಕಟ್ಟುನ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿತ್ತು. ಇವರು ತುಳು, ಕನ್ನಡ ಬರಹಗಾರರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |
April 29, 2024
3:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror