ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ ಮೃತರ ಮನೆಗೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಅವರು ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಣೆ ಮಾಡಿದ್ದರು. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿ ಬಗ್ಗೆ ಜಿಲ್ಲಾ ವಲಯ ಅರಣ್ಯ ಅಧಿಕಾರಿ ರಮೇಶ್ ಬಾಬು ಮಾಹಿತಿ ನೀಡಿದ್ದು ಕಾಡಾನೆಗಳ ಸಂತತಿ ಇತ್ತಿಚಿನ ವರ್ಷಗಳಲ್ಲಿ ಹೆಚ್ಚಾಗಿದ್ದು ನೀರು ಆಹಾರ ಅರಸಿ ಗ್ರಾಮಗಳ ಬಳಿ ಬರುತ್ತಿವೆ. ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ತಂಡ ಕಾರ್ಯನಿರ್ವಹಿಸುತ್ತಿದ್ದು ಮುತ್ತೋಡಿ ಅರಣ್ಯಕ್ಕೆ ಅನೆಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…